Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ತುಂಗಾ ನದಿ, ‘5 ವರ್ಷ ಒಂದು ದಿನವು ಸ್ವಚ್ಛತೆ ಚರ್ಚೆಯಿಲ್ಲ, ಕೊನೆ ದಿನ ಕಾಟಾಚಾರದ ಮಾತು’

ತುಂಗಾ ನದಿ, ‘5 ವರ್ಷ ಒಂದು ದಿನವು ಸ್ವಚ್ಛತೆ ಚರ್ಚೆಯಿಲ್ಲ, ಕೊನೆ ದಿನ ಕಾಟಾಚಾರದ ಮಾತು’

01/12/2023 10:27 AM
Vanitha

SHIVAMOGGA LIVE NEWS | 1 DECEMBER 2023

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ತುಂಗಾ ನದಿ (Tunga River) ಮಲಿನ ವಾಗುತ್ತಿದ್ದರೂ ಅದನ್ನು ತಡೆಯಲು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೇ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕಳೆದ 5 ವರ್ಷ ಪಾಲಿಕೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಒಂದು ದಿನವೂ ನದಿಯ ಸ್ವಚ್ಛತೆ ಬಗ್ಗೆ ಧ್ವನಿ ಎತ್ತಲಿಲ್ಲ. ಆದರೆ ತನ್ನ ಅವಧಿ ಮುಗಿಯುವ ಕೊನೆ ದಿನ ಕಾಟಾಚಾರಕ್ಕಾಗಿ ತುಂಗಾ ನದಿ (Tunga River) ಸ್ವಚ್ಛತೆ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ ಎಂದು ಎಎಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮ್ಮದ್, ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಇದನ್ನೂ ಓದಿ- ಶಿವಮೊಗ್ಗ ವಿಮಾನ ನಿಲ್ದಾಣ ಕಾಂಪೌಂಡ್‌ ವಿಚಾರಕ್ಕೆ ಪ್ರತಿಭಟನೆ, ಪೊಲೀಸರ ಜೊತೆ ಮಾತಿಗೆ ಮಾತು, ಕಾರಣವೇನು?

ನದಿ ನೀರು ಕುಡಿಯಲು ಮತ್ತು ಬಳಸಲೂ ಯೋಗ್ಯವಾಗಿಲ್ಲ. ಇಡೀ ನಗರದ ಕೊಳಚೆ ನೀರು ನದಿಗೆ ಸೇರುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಯಾವ ಕೆಲಸವೂ ಆಗಲಿಲ್ಲ. ಕೋಟ್ಯಂತರ ರೂಪಾಯಿ ಹಣ ದುರುಪಯೋಗವಾಗಿದೆ. ಇಡೀ ನದಿ ಕೊಳಚೆಯಿಂದ ಕೂಡಿದೆ ಎಂದು ದೂರಿದರು.

ಪಕ್ಷದ ಪ್ರಮುಖರಾದ ಮಂಜುನಾಥ ಪೂಜಾರಿ, ಸುರೇಶ್ ಕೋಟೆಕರ್, ರಘು, ಶೇಖರಪ್ಪ, ಸಾತ್ವಿಕ್ ಮೊದಲಾದವರಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article 301023-Minister-Madhu-Bangarappa-press-meet-in-Shimoga.webp ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮೊದಲ ಪ್ರತಿಕ್ರಿಯೆ
Next Article Tunga-Nagara-Police-Station-Shimoga ಒಂದೇ ತಿಂಗಳಲ್ಲಿ ಎರಡು ಬಾರಿ ಬೀರುವಿನಲ್ಲಿದ್ದ ಚಿನ್ನಾಭರಣ ಮಾಯ, ಮಹಿಳೆಗೆ ನಾಲ್ವರ ಮೇಲೆ ಅನುಮಾನ

ಇದನ್ನೂ ಓದಿ

Police-Van-Jeep-at-Shimoga-Nehru-Road
CRIME DIARYSHIVAMOGGA CITY

ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Shimoga-Central-Jail-Prison
CRIME DIARYSHIVAMOGGA CITY

ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆ..!

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Pawan-Kumar-Bhat-padayathre-to-mantralaya.
SHIVAMOGGA CITY

ಶಿವಮೊಗ್ಗದಿಂದ ಮಂತ್ರಾಲಯಕ್ಕೆ ಬರಿಗಾಲಲ್ಲಿ ನಡಿಗೆ ಆರಂಭಿಸಿದ ಅರ್ಚಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Tipper-collides-with-police-chowki-at-Amir-Ahmed-Circle
SHIVAMOGGA CITY

ಶಿವಮೊಗ್ಗದಲ್ಲಿ ಲಾರಿ ಡಿಕ್ಕಿಯಾಗಿ ಪೊಲೀಸ್‌ ಚೌಕಿ ನಜ್ಜುಗುಜ್ಜು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Murder-at-Bommanakatte-E-Block-in-Shimoga.
CRIME DIARYSHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?