Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » VISLಗೆ ಬೇಕು ಬಂಡವಾಳ, ಬೋಧಕ ಸಿಬ್ಬಂದಿ ನೇಮಕಕ್ಕೆ ಒತ್ತಾಯ, ABVP ಕಾರ್ಯಕಾರಿಣಿಯಲ್ಲಿ ಏನೆಲ್ಲ ನಿರ್ಣಯವಾಗಿದೆ ಗೊತ್ತಾ?

VISLಗೆ ಬೇಕು ಬಂಡವಾಳ, ಬೋಧಕ ಸಿಬ್ಬಂದಿ ನೇಮಕಕ್ಕೆ ಒತ್ತಾಯ, ABVP ಕಾರ್ಯಕಾರಿಣಿಯಲ್ಲಿ ಏನೆಲ್ಲ ನಿರ್ಣಯವಾಗಿದೆ ಗೊತ್ತಾ?

23/09/2019 5:25 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಸೆಪ್ಟೆಂಬರ್ 2019

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

71053142 930302700664484 3871352906363961344 n.jpg? nc cat=109& nc oc=AQm43a lj8UotMIYvWYSDacXZlLoHNpQE1yctTqm6HxxFQyffmYpSuh Du5D1ZsHTXs& nc ht=scontent.fblr1 3

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಗೆ ಸರ್ಕಾರ ತಕ್ಷಣ ಬಂಡವಾಳ ಹೂಡಿಕೆ ಮಾಡಿ, ಉತ್ಪಾದನೆ ಆರಂಭಿಸಬೇಕು ಅಂತಾ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Prashanth GPS copy

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣ, ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಸ್ಥಿತಿಯಲ್ಲಿ ಇರುವುದು ಶೋಚನೀಯ. ಹಾಗಾಗಿ ಜನಪ್ರತಿನಿಧಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಕಾರ್ಖಾನೆ ಪುನಶ್ಚೇತನದ ಕುರಿತು ಧ್ವನಿ ಎತ್ತಬೇಕು ಎಂದರು.

ತೀವ್ರ ನಿಗಾ ಘಟಕದಲ್ಲಿ ಹಾಸ್ಟೆಲ್

ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶೇ.50ರಷ್ಟು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಉಳಿದಿವೆ. ಅವುಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯವಿಲ್ಲದೆ ಐಸಿಯುನಲ್ಲಿವೆ. ಕೂಡಲೆ ಮೂಲ ಸೌಕರ್ಯಕ್ಕೆ ವ್ಯವಸ್ಥೆ ಮಾಡಿ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಬೇಕು ಎಂದು ನಿರ್ಣಯಿಸಲಾಯಿತು.

71510010 930534033974684 4293479304580300800 n.jpg? nc cat=106& nc oc=AQmZDB6pISXDoRj5fGxABMVHbVGvVZ5Lc1cl7YIO6fbm5aJ2ybcNM5q2rDFMdM3Hnag& nc ht=scontent.fblr1 3

ಮಹಾತ್ಮ ಗಾಂಧೀಜಿ ಅವರ 150ನೆ ವರ್ಷದ ಹುಟ್ಟುಹಬ್ಬದ ಅಂಗವಾಗಿ ರಾಜ್ಯದ 150 ಶಾಲೆಗಳನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕು. ಹೊಸ ಶಿಕ್ಷಣ ನೀತಿ ಕರುಡು ತಯಾರಿಸಿದ ಡಾ.ಕಸ್ತೂರಿ ರಂಗನ್ ಮತ್ತು ಪ್ರೊ.ಎಂ.ಕೆ.ಶ್ರೀಧರ್ ಅವರಿಗೆ ಕಾರ್ಯಕಾರಿಣಿಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಎಬಿವಿಪಿ ಕಾರ್ಯದರ್ಶಿ ಹರ್ಷ ನಾರಾಯಣ ತಿಳಿಸಿದರು.

ಜಿಲ್ಲಾ ಸಂಚಾಲಕ ಎಲ್.ಎನ್.ಮಂಜುನಾಥ್, ಹಿರಿಯ ಕಾರ್ಯಕರ್ತ ಶಿವಕುಮಾರ್ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ, ಅಡಕೆ ಚೀಲಗಳು ಚೆಲ್ಲಾಪಿಲ್ಲಿ
Next Article Eshwarappa MLA 1 ‘ನಾನು ಈ ಬಗ್ಗೆ ಒಂದು ಪರ್ಸೆಂಟ್ ಕೂಡ ಯೋಚನೆ ಮಾಡಿಲ್ಲ, ನನ್ನ ಅಭಿಪ್ರಾಯ ಸ್ಪಷ್ಟ’, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ

ಇದನ್ನೂ ಓದಿ

Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
KS-Eshwarappa-Press-meet-in-Shimoga
SHIVAMOGGA CITY

‘ಮಸೀದಿಗಳಲ್ಲಿ ಆಜಾನ್‌ ಕೂಗುವ ಬದಲು ಮೊಬೈಲ್‌ ಆ್ಯಪ್‌ಗಳನ್ನು ಬಳಸಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Shimoga-Mahanagara-Palike-ambedkar-statue
SHIVAMOGGA CITY

ಶಿವಮೊಗ್ಗ ಪಾಲಿಕೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ, ಕಾರಣವೇನು? ಬೇಡಿಕೆಗಳೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Crime-News-General-Image
CRIME DIARYSHIVAMOGGA CITY

ವಿದ್ಯಾನಗರದಲ್ಲಿ ಹಾಡಹಗಲೆ ಮನೆ ಬಾಗಿಲು ತಟ್ಟಿದ ವ್ಯಕ್ತಿ, ಬಾಗಿಲು ತೆಗದಾಗ ಮಾಲೀಕನಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?