ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ನವೆಂಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ರಾಜ್ಯಾದ್ಯಂತ 60ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಎರಡು ಮನೆಗಳ ಮೇಲೂ ದಾಳಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಚಾಲುಕ್ಯ ನಗರ ಮತ್ತು ಗೋಪಾಳ ಬಡಾವಣೆಯಲ್ಲಿನ ಇರುವ ಎರಡು ಮನೆಗಳ ಮೇಲೆ ಎಸಿಬಿ ದಾಳಿಯಾಗಿದೆ ಎಂದು ತಿಳಿದು ಬಂದಿದೆ.
ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿಯಾಗಿದೆ ಎಂದು ತಿಳಿದು ಬಂದಿದೆ. ಎಸಿಬಿ ಅಧಿಕಾರಿಗಳು ಮನೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಚನ್ನಗಿರಿಯ ತೋಟ, ಗದಗದಲ್ಲಿ ಬಾಡಿಗೆ ಮನೆಯಲ್ಲೂ ಪರಿಶೀಲನೆ ನಡೆಯುತ್ತಿದೆ.
8 ಎಸ್.ಪಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು, 300ಕ್ಕೂ ಹೆಚ್ಚು ಸಿಬ್ಬಂದಿಗಳು ದಾಳಿಯಲ್ಲಿ ಪಾಲ್ಗೊಂಡಿರುವುದಾಗಿ ಎಸಿಬಿ ತಿಳಿಸಿದೆ.

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






