SHIVAMOGGA LIVE NEWS | 11 SEPTEMBER 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಹಿರಿಯ ನ್ಯಾಯವಾದಿ (Advocate), ಸಾಮಾಜಿಕ ಹೋರಾಟಗಾರ್ತಿ ಮಂಜುಳಾ ದೇವಿ (67) ಭಾನುವಾರ ನಿಧನರಾದರು. ಇವರು ಶಿವಮೊಗ್ಗ ನ್ಯಾಯಾಲಯದ (Court) ಮೊದಲ ಮಹಿಳಾ ನ್ಯಾಯಾವಾದಿ.
ತುಂಗಾ ಮೂಲ ಉಳಿಸಿ ಹೋರಾಟ
ತುಂಗಾ ಮೂಲ ಉಳಿಸಿ ಹೋರಾಟದಲ್ಲಿ ಮಂಜುಳಾ ದೇವಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅವಿವಾಹಿತರಾಗಿದ್ದ ಮಂಜುಳಾದೇವಿ ಶಾಲಾ ಗೇಣಿ ಜಮೀನು ಹೋರಾಟ ಸೇರಿ ಹಲವು ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಇದನ್ನೂ ಓದಿ – ಮಹಿಳೆಯರಿಗೆ ಉಚಿತ ಪ್ರಯಾಣ, ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್, ಈತನಕ ಎಷ್ಟು ಮಂದಿ ಓಡಾಡಿದ್ದಾರೆ?
ಚಳವಳಿಗಳ ಜೊತೆಗೆ ವಕೀಲಿ ವೃತ್ತಿಯನ್ನು ಮುಂದುವರೆಸಿದ್ದರು. ಜಿಲ್ಲೆಯ ಹಲವು ಹೆಸರಾಂತ ವಕೀಲರು ಇವರ ಗರಡಿಯಲ್ಲಿ ಕಲಿತಿದ್ದಾರೆ. ರಾಜಕಾರಣದಲ್ಲು ತೊಡಗಿದ್ದ ಮಂಜುಳಾ ದೇವಿ ಅವರು ಶಿವಮೊಗ್ಗ ವಿಧಾನಸಭೆ ಚುನಾವಣೆಗು (Election) ಸ್ಪರ್ಧೆ ಮಾಡಿದ್ದರು. ಜನತಾ ಪಕ್ಷ, ಜನತಾದಳ, ಸಂಯುಕ್ತ ಜನತಾದಳ ಸಂಘಟನೆ ಮಾಡಿದ್ದರು ಎಂದು ವಕೀಲ ಕೆ.ಪಿ.ಶ್ರೀಪಾಲ್ ಸಾಮಾಜಿಕ ಜಾಲತಾಣದಲ್ಲಿ ಮಂಜುಳಾದೇವಿ ಅವರನ್ನು ಸ್ಮರಿಸಿದ್ದಾರೆ.
ಭಾನುವಾರ ಮಂಜುಳಾದೇವಿ ಅವರು ಕೊನೆಯುಸಿರೆಳೆದಿದ್ದು, ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






