ಇಡೀ ದಿನ ಶಿವಮೊಗ್ಗ ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ ವಕೀಲರು, ಕಾರಣವೇನು? – 5 ಫಟಾಫಟ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JULY 2024

[su_note note_color=”#EBEDEF” text_color=”#000000″ radius=”1″]

[su_label type=”important”]ಶಿವಮೊಗ್ಗ[/su_label]

ನ್ಯಾಯಾಲಯದ ಕಲಾಪದಿಂದ ದೂರ ಉಳಿದ ವಕೀಲರು

fatafat-1-1.webpಶಿವಮೊಗ್ಗ ಲೈವ್.ಕಾಂ : ಬಾದಾಮಿ ನ್ಯಾಯಾಲಯದ ವಕೀಲರೊಬ್ಬರನ್ನು ಬಂಧಿಸುವ ಆದೇಶ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿದ್ದರು. ಶಿವಮೊಗ್ಗದ ಕೋರ್ಟುಗಳಲ್ಲಿ ವಕೀಲರು ಕಲಾಪಕ್ಕೆ ಹಾಜರಾಗಲಿಲ್ಲ. ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ನ್ಯಾಯವಾದಿಗಳು ಕಲಾಪದಿಂದ ದೂರ ಉಳಿದರು. ಹಾಗಾಗಿ ಇವತ್ತು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದ್ದ ಕೇಸುಗಳಿಗೆ ಮುಂದಿನ ದಿನಾಂಕ ನೀಡಲಾಗಿದೆ.

[su_highlight background=”#17202A” color=”#ffffff”]ಶಿವಮೊಗ್ಗ[/su_highlight][su_highlight background=”#FF0000″ color=”#ffffff”]ಲೈವ್.ಕಾಂ[/su_highlight]

[/su_note]

[su_note note_color=”#EBEDEF” text_color=”#000000″ radius=”1″]

[su_label type=”important”]ಜಿಲ್ಲಾಧಿಕಾರಿ ಕಚೇರಿ[/su_label]

ಬೆಳೆ ಹಾನಿ, ರೈತರಿಗೆ ಪರಿಹಾರಕ್ಕೆ ಒತ್ತಾಯ

jds protest

fatafat-2.webpಶಿವಮೊಗ್ಗ ಲೈವ್.ಕಾಂ : ಬೆಳೆ ಹಾನಿ ಉಂಟಾಗಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೆಡಿಎಸ್‌ ರೈತ ಘಟಕದ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನೆಡಸಲಾಯಿತು. ಐಪಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಕಾರ್ಡ್‌ ಜೋಡಣೆ, ಕೃಷಿ ಉಪಕರಣಗಳ ಸಬ್ಸಿಡಿ ಬಿಡುಗಡೆ, ಪಹಣಿಯಲ್ಲಿ ಬೆಳೆ ನಮೂದು ಮಾಡಲು ಅವಕಾಶ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತ ಘಟಕದ ಜಿಲ್ಲಾಧ್ಯಕ್ಷ ಎಂ.ದಾನೇಶ್‌, ಜೆಡಿಎಸ್‌ ಕಾರ್ಯಾಧ್ಯಕ್ಷ ದಾದಾಪೀರ್‌, ರಾಜ್ಯ ಕಾರ್ಯದರ್ಶಿ ರಾಕೇಶ್‌ ಡಿಸೋಜಾ ಸೇರಿದಂತೆ ಹಲವರು ಇದ್ದರು.

[su_highlight background=”#17202A” color=”#ffffff”]ಶಿವಮೊಗ್ಗ[/su_highlight][su_highlight background=”#FF0000″ color=”#ffffff”]ಲೈವ್.ಕಾಂ[/su_highlight]

[/su_note]

[su_note note_color=”#EBEDEF” text_color=”#000000″ radius=”1″]

[su_label type=”important”]ಪತ್ರಿಕಾ ಭವನ[/su_label]

ವಿದ್ಯಾದಾನದ ಭೂಮಿಯನ್ನು ರೈತರಿಗೆ ಗುತ್ತಿಗೆ ನೀಡಿ

Kalluru Megharaj

fatafat-3.webpಶಿವಮೊಗ್ಗ ಲೈವ್.ಕಾಂ : ಕೆಂಗಲ್‌ ಹನುಮಂತಯ್ಯ ಅವರು ಸಿಎಂ ಆಗಿದ್ದಾಗ ವಿವಿಧ ಶಾಲೆಗಳಿಗೆ ದಾನಿಗಳಿಂದ ಭೂ ದಾನ ಕೊಡಿಸಿದ್ದರು. ಆ ಜಮೀನು ಈಗಲು ಮೈಸೂರು ಮಹಾರಾಜರ ಹೆಸರಿನಲ್ಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ಬಂದಿದ್ದು ಅದನ್ನು ಸರ್ಕಾರದ ಹೆಸರಿಗೆ ಮಾಡಬೇಕು ಎಂದು ಭೂ ವಿದ್ಯಾದಾನದ ಶಾಲಾ ಜಮೀನು ಗೇಣಿ ರೈತರ ಹೋರಾಟ ಸಮಿತಿಯ ಕಲ್ಲೂರು ಮೇಘರಾಜ್‌ ಆಗ್ರಹಿಸಿದ್ದಾರೆ. ಈ ಭೂಮಿಯನ್ನು ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮನಸೋಯಿಚ್ಛೆ ಗುತ್ತಿಗೆಗೆ ನೀಡಿ, ಸರ್ಕಾರಕ್ಕೆ ವಂಚಿಸುತ್ತಿದ್ದಾರೆ. ಸರ್ಕಾರ ಕೂಡಲೆ ಗಮನ ಹರಿಸಿ ಈಗ ಸಾಗುವಳಿ ಮಾಡುತ್ತಿರುವ ರೈತರಿಗೆ 30 ವರ್ಷ ಗುತ್ತಿಗೆಗೆ ನೀಡಿದರೆ ಅನುಕೂಲ ಎಂದು ತಿಳಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

[su_highlight background=”#17202A” color=”#ffffff”]ಶಿವಮೊಗ್ಗ[/su_highlight][su_highlight background=”#FF0000″ color=”#ffffff”]ಲೈವ್.ಕಾಂ[/su_highlight]

[/su_note]

[su_note note_color=”#EBEDEF” text_color=”#000000″ radius=”1″]

[su_label type=”important”]ಶಿವಮೊಗ್ಗ[/su_label]

ಅಬಕಾರಿ ಇಲಾಖೆ ಸಿಬ್ಬಂದಿಗೆ ಕಾರ್ಯಾಗಾರ

Excise Department

fatafat-4.webpಶಿವಮೊಗ್ಗ ಲೈವ್.ಕಾಂ : ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳು ಮತ್ತು ಅಬಕಾರಿ ಕಾಯ್ದೆ, ಎನ್‌ಡಿಪಿಎಸ್ ಕಾಯ್ದೆಗಳ ಕುರಿತು ಅಬಕಾರಿ ಇಲಾಖೆ ಸಿಬ್ಬಂದಿಗೆ ಅರಿವು ಕಾರ್ಯಾಗಾರ ನಡೆಸಲಾಯಿತು. ಈ ಕಾಯ್ದೆಗಳ ಅಡಿ ಪ್ರಕರಣ ದಾಖಲಿಸುವ, ತನಿಖಾ ಮತ್ತು ದೋಷಾರೋಪಣೆ ಪಟ್ಟಿ ಸಲ್ಲಿಸುವಾಗ ತನಿಖಾಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಕುರಿತಾಗಿ ಅರಿವು ಮೂಡಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಅಬಕಾರಿ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.

[su_highlight background=”#17202A” color=”#ffffff”]ಶಿವಮೊಗ್ಗ[/su_highlight][su_highlight background=”#FF0000″ color=”#ffffff”]ಲೈವ್.ಕಾಂ[/su_highlight]

[/su_note]

[su_note note_color=”#EBEDEF” text_color=”#000000″ radius=”1″]

[su_label type=”important”]ಶಿವಮೊಗ್ಗ[/su_label]

ಸೊಪ್ಪು ಚಂದ್ರುಗೆ ಕೆಚ್ಚೆದೆಯ ಕನ್ನಡಿಗ ಪ್ರಶಸ್ತಿ

Soppu Chandru

fatafat-5.webpಶಿವಮೊಗ್ಗ ಲೈವ್.ಕಾಂ : ಚೈತನ್ಯ ಅಂತಾರಾಷ್ಟ್ರೀಯ ಆರ್ಟ್ಸ್‌ ಅಕಾಡೆಮಿ ವತಿಯಿಂದ ವಿವಿಧ ಸಾಧನೆ     ಮಾಡಿದವರಿಗೆ ಕೆಚ್ಚೆದೆಯ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿವಮೊಗ್ಗದ ಸಮಾಜ ಸೇವಕರು, ಉದ್ಯಮಿ ಡಿ.ಎಸ್.ಚಂದ್ರು (ಸೊಪ್ಪು ಚಂದ್ರು) ಅವರಿಗೆ ಪ್ರಶಸ್ತಿ ನೀಡಲಾಗಿದೆ. ಗೆಳೆಯರ ಬಳಗದ ಪ್ರಶಾಂತ್‌, ಭೀಮಣ್ಣ, ನಾಗರಾಜ್‌, ಸಂದೀಪ್‌, ಅಣ್ಣಪ್ಪ ಸೇರಿದಂತ ಹಲವರು ಇದ್ದರು.[/su_note]

ಇದನ್ನೂ ಓದಿ ⇓

ಚಿನ್ನಿಕಟ್ಟೆ ಬಳಿ ಅಪಘಾತ, ಕಾರು ನಜ್ಜುಗುಜ್ಜು, ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 23, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment