ಆ.21 ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA, 17 AUGUST 2024 : ಅಗ್ನಿಪಥ್‌ ಯೋಜನೆ ಅಡಿ ಶಿವಮೊಗ್ಗದಲ್ಲಿ ಅಗ್ನಿವೀರ್‌ ಸೇನಾ ನೇಮಕಾತಿ ರ‍್ಯಾಲಿ (RALLY) ಆಯೋಜಿಸಲಾಗಿದೆ. ಆದ್ದರಿಂದ ಆ.21ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ನೆಹರು ಕ್ರೀಡಾಂಗಣದಲ್ಲಿ ಯಾವುದೇ ಆಟೋಟಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ ⇒ ತಿಥಿ ಕಾರ್ಯ ಮುಗಿಸಿ ಹಿಂತಿರುಗಿದಾಗ ಮನೆ ಬಾಗಿಲುಗಳು ತೆರೆದಿದ್ದವು, ಲೈಟ್‌ ಆನ್‌ ಇತ್ತು, ಒಳ ಹೋದಾಗ ಕಾದಿತ್ತು ಶಾಕ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment