ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಜನವರಿ 2022
ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಡಾ. ಆರ್. ಸೆಲ್ವಮಣಿ ಅವರು ಅಧಿಕಾರ ಸ್ವೀಕರಿಸಿದರು. ಕೋಲಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಸೆಲ್ವಮಣಿ ಅವರನ್ನು ಶಿವಮೊಗ್ಗ ಡಿಸಿಯಾಗಿ ಮಂಗಳವಾರ ವರ್ಗಾವಣೆ ಮಾಡಲಾಗಿತ್ತು.
ಈವರೆಗೆ ಶಿವಮೊಗ್ಗ ಡಿಸಿಯಾಗಿದ್ದ ಕೆ.ಬಿ.ಶಿವಕುಮಾರ್ ಅವರಿಗೆ ಯಾವುದೇ ಸ್ಥಳ ಸೂಚಿಸಿಲ್ಲ.
ಮೂರು ಪ್ರಮುಖಾಂಶ
- 1986ರಲ್ಲಿ ಜನಿಸಿದ ಡಾ. ಆರ್.ಸೆಲ್ವಮಣಿ 2013ನೇ ಬ್ಯಾಚ್ನ ಐಎಎಸ್ ಅಧಿಕಾರಿ. ಮೂಲತಃ ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯವರು.
- ಮಂಗಳೂರು ಜಿಪಂ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಕೆಲವು ತಿಂಗಳ ಹಿಂದಷ್ಟೇ ಕೋಲಾರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.
- ಇದೀಗ ವರ್ಷದಲ್ಲಿ ಎರಡನೇ ಬಾರಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಡಿಸಿ ವರ್ಗಾವಣೆ, ಹೊಸ ಡಿಸಿ ಯಾರು?
ಇದನ್ನೂ ಓದಿ | ಶಿವಮೊಗ್ಗ ಲೈವ್.ಕಾಂ ವೆಬ್ ಸೈಟ್’ಗೆ ಐದು ವರ್ಷ. ಇಲ್ಲಿದೆ ಪ್ರಮುಖ ಮಾಹಿತಿ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200