| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ದಸರಾ ಸುದ್ದಿ: ಶಿವಮೊಗ್ಗ ದಸರಾದಲ್ಲಿ ಅಂಬಾರಿ (Ambari) ಹೊರಲು ಸಾಗರ ಆನೆ ಸಜ್ಜಾಗಿದೆ. ನಾಡ ದೇವಿಯ ಬೆಳ್ಳಿ ಮಂಟಪ ಹೊತ್ತು ಸಾಗರ ಆನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದ್ದಾನೆ.
ನಾಡ ದೇವಿ ಚಾಮುಂಡೇಶ್ವರಿಯ ಬೆಳ್ಳಿ ಮೂರ್ತಿ ಮತ್ತು ಮಂಟಪ 450 ಕೆ.ಜಿ ಇದೆ. ಇನ್ನು ಆನೆಗೆ ಹಾನಿ ಆಗದಂತೆ ಮತ್ತು ಅಂಬಾರಿ ಜಾರದಂತೆ ಇರಿಸಲು ವಿಶೇಷವಾದ ಬೆಡ್ ಹಾಕಲಾಗುತ್ತದೆ. ಅದರ ಒಟ್ಟು ತೂಕ ಸುಮಾರು 200 ಕೆ.ಜಿ. ಶಿವಮೊಗ್ಗದ ಜಂಬೂ ಸವಾರಿಯಲ್ಲಿ ಸಾಗರ ಆನೆ ಸುಮಾರು 650 ಕೆ.ಜಿ ತೂಕವನ್ನು ಹೊತ್ತು ಇವತ್ತು ಮೆರವಣಿಗೆ ಮಾಡಲಿದ್ದಾನೆ.
ಆರನೆ ಬಾರಿ ಅಂಬಾರಿ ಹೊರಲಿದ್ದಾನೆ
ಇನ್ನು, ಜಂಬೂ ಸವಾರಿ ಸಿದ್ಧತೆ ಕುರಿತು ಮಾಹಿತಿ ನೀಡಿರುವ ವನ್ಯಜೀವಿ ವಿಭಾಗದ ಡಿಎಫ್ಒ ಪ್ರಸನ್ನ ಪಟಗಾರ, ‘ಸಾಗರ ಆನೆ ಈವರೆಗೂ 15 ಬಾರಿ ಶಿವಮೊಗ್ಗ ದಸರಾದಲ್ಲಿ ಭಾಗವಹಿಸಿದೆ. ಐದು ಬಾರಿ ಅಂಬಾರಿ ಹೊತ್ತಿದೆ. ಈಗ ಆರನೇ ಬಾರಿ ಅಂಬಾರಿ ಹೊರಲು ಸಿದ್ದವಾಗಿದೆ. ಆನೆಗಳಿಗೆ ಸ್ನಾನ ಮಾಡಿಸಿ, ಆಹಾರ ನೀಡಿ ಸಿಂಗಾರ ಮಾಡಲಾಗುತ್ತಿದೆ. ಒಂದು ವಾರ ಬೆಳಗ್ಗೆ ಮತ್ತು ಸಂಜೆ ತಾಲೀಮು ನಡೆಸಿದ್ದೇವೆ. ಎಲ್ಲ ಆನೆಗಳು ಆರೋಗ್ಯವಾಗಿವೆ’ಎಂದು ತಿಳಿಸಿದರು.
![]()
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಜಂಬೂ ಸವಾರಿ, ಆನೆಗಳು ರೆಡಿ, ಅಂಬಾರಿ ಮೆರವಣಿಗೆಗೆ ಹೇಗಿದೆ ತಯಾರಿ?
Ambari
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
- ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
- ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?
![]()