ರಾಜ್ಯ ನಾಯಕರ ಮುಂದೆಯೆ ಶಿವಮೊಗ್ಗ ಎಎಪಿ ಟಿಕೆಟ್ ಆಕಾಂಕ್ಷಿ ಅಸಮಾಧಾನ, ಗುಂಪುಗಾರಿಕೆ ಆರೋಪ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS |10 JANUARY 2023

ಶಿವಮೊಗ್ಗ : ನಗರದಲ್ಲಿ ರಾಜ್ಯ ನಾಯಕರ ಮುಂದೆಯೆ ಆಮ್ ಆದ್ಮಿ ಪಕ್ಷದ (aap) ಅಸಮಾಧಾನ ಸ್ಪೋಟಗೊಂಡಿದೆ. ಸುದ್ದಿಗೋಷ್ಠಿಗೆ ಆಹ್ವಾನ ನೀಡಿಲ್ಲ, ಗುಂಪುಗಾರಿಕೆ ನಡೆಸಲಾಗುತ್ತಿದೆ ಎಂದು ಟಿಕೆಟ್ ಆಕಾಂಕ್ಷಿಯೊಬ್ಬರು ಬಹಿರಂಗವಾಗಿ ಆಕ್ರೋಶ (Altercation) ವ್ಯಕ್ತಪಡಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

AAP-Aspirant-Ravi-Kishan-Angry-over-groupism

PHOTO | ಶಿವಮೊಗ್ಗದ ಜ್ಯೂವೆಲ್ ರಾಕ್ ಹೊಟೇಲ್ ನಲ್ಲಿ ಸುದ್ದಿಗೋಷ್ಠಿ ಬಳಿಕ ಎಎಪಿ ಟಿಕೆಟ್ ಆಕಾಂಕ್ಷಿ ರವಿ ಕಿಶನ್ ಆಸಮಾಧಾನ ಹೊರ ಹಾಕಿದರು.


ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾಗ ಅಸಮಾಧಾನ ಸ್ಪೋಟಗೊಂಡಿದೆ. ನಗರದ ಹೊಟೇಲ್ ಒಂದರಲ್ಲಿ ಭಾಸ್ಕರ್ ರಾವ್ ಅವರ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಇದಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಶಿವಮೊಗ್ಗ ನಗರದ ಟಿಕೆಟ್ ಆಕಾಂಕ್ಷಿ ರವಿ ಕಿಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. (Altercation)

Shimoga Live News 3 million views

ಪತ್ರಿಕಾಗೋಷ್ಠಿ ಮುಗಿಸಿ ಭಾಸ್ಕರ್ ರಾವ್ ಅವರು ಕಾರು ಹತ್ತುತ್ತಿದ್ದಂತೆ ರವಿ ಕಿಶನ್ ಅಸಮಾಧಾನ ಹೊರ ಹಾಕಿದರು. ಸುದ್ದಿಗೋಷ್ಠಿಯ ಸ್ಥಳವನ್ನು ಧಿಡೀರ್ ಬದಲಾವಣೆ ಮಾಡಲಾಗಿದೆ. ಈ ಕುರಿತು ಮುಖಂಡರಿಗೆ ಮಾಹಿತಿ ನೀಡಿಲ್ಲ. ಪಕ್ಷದಲ್ಲಿ ಗುಂಪುಗಾರಿಕೆ ನಡೆಸಲಾಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು. ಈ ವೇಳೆ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ನೇತ್ರಾವತಿ ಅವರ ಬೆಂಬಲಿಗರು ಸಮಜಾಯಿಷಿ ನೀಡಿ, ಸಮಾಧಾನ ಮಾಡಲು ಯತ್ನಿಸಿ ವಿಫಲವಾದರು.

ಇದನ್ನೂ ಓದಿ –

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment