ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ ಅಂಬಾರಿ (ambari) ಹೊತ್ತು ರಾಜ ಗಾಂಭೀರ್ಯದಲ್ಲಿ ಹೆಜ್ಜೆ ಹಾಕುತ್ತಿದೆ.
ನಂದಿ ಧ್ವಜಕ್ಕೆ ಪೂಜೆ
ಶಿವಪ್ಪನಾಯಕ ಅರಮನೆ ಮುಂಭಾಗ ಸಚಿವ ಮಧು ಬಂಗಾರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಬಲ್ಕಿಷ್ ಬಾನು, ಡಾ. ಧನಂಜಯ ಸರ್ಜಿ ಸೇರಿದಂತೆ ಹಲವರು ಇದ್ದರು.

ನಾಡ ದೇವಿಗೆ ಪುಷ್ಪಾರ್ಚನೆ
ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಚಿವ ಮಧು ಬಂಗಾರಪ್ಪ, ಅನಿತಾ ಮಧು ಬಂಗಾರಪ್ಪ , ಶಾಸಕರು, ಸೂಡ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೇರಿದಂತೆ ಹಲವರು ಪುಷ್ಪಾರ್ಚನೆ ಮಾಡಿದರು. ಬಳಿಕ ಜಂಬೂ ಸವಾರಿ ಮೆರವಣಿಗೆ ಆರಂಭವಾಯಿತು.




ಇದನ್ನೂ ಓದಿ » ಶಿವಮೊಗ್ಗ ದಸರಾ, ಎಲ್ಲರಿಗು ಗೊತ್ತಿರಬೇಕಾದ 5 ವಿಷಯಗಳಿವು
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು















