ಸೈರನ್, ಜಾಗೃತಿ ಸಂದೇಶ, ಶಿವಮೊಗ್ಗ ನಗರದಲ್ಲಿ ಎರಡು ಗಂಟೆ ಸಂಚರಿಸಲಿವೆ ಆಂಬುಲೆನ್ಸ್‌ಗಳು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 MARCH 2021

ಕರೋನ ಎರಡನೇ ಅಲೆ, ಲಸಿಕೆ ಅಭಿಯಾನದ ಕುರಿತು ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಖಾಸಗಿ ಆಸ್ಪತ್ರೆಗಳ ಸಹಯೋಗದೊಂದಿಗೆ ಆಂಬುಲೆನ್ಸ್ ಜಾಗೃತಿ ಜಾಥಾ ಆಯೋಜಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಆಂಬುಲೆನ್ಸ್ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಚಾಲನೆ ನೀಡಿದರು.

ಜಾಗೃತಿ ಸಂದೇಶ, ಸೈರನ್

ಶಿವಮೊಗ್ಗ ನಗರದ ಪ್ರಮುಖ ಕಡೆ ಜಾಗೃತಿಗೆ ಆಂಬುಲೆನ್ಸ್‍ಗಳು ಸಂಚರಿಸಲಿವೆ. ಸೈರನ್ ಹಾಕಿಕೊಂಡು ಆಂಬುಲೆನ್ಸ್‍ಗಳು ಸಂಚರಿಸಲಿದ್ದು, ಜನರನ್ನು ತಮ್ಮತ್ತ ಸೆಳೆಯುತ್ತವೆ. ಮತ್ತೊಂದೆಡೆ ಆಟೋದಲ್ಲಿ ಜಾಗೃತಿ ಸಂದೇಶದ ಮಾಹಿತಿಗಳನ್ನು ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.

ಆಂಬುಲೆನ್ಸ್ ಜಾಥಾದ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment