Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ

ಶಿವಮೊಗ್ಗ ನಗರದಲ್ಲಿ ಅಂಟಿಗೆ ಪಂಟಿಗೆ, ರಾತ್ರಿ ಪೂರ್ತಿ ಮನೆ ಮನೆಗೆ ತೆರಳಿ ಶುಭ ಹಾರೈಕೆ

13/11/2023 11:54 AM
Vanitha

SHIVAMOGGA LIVE NEWS | 13 NOVEMBER 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ದೀಪಾವಳಿ ಸಂದರ್ಭ ಮಲೆನಾಡಿನಲ್ಲಿ ಅಂಟಿಗೆ ಪಂಟಿಗೆ (Antige Pantige) ಜ್ಯೋತಿ ಕೊಂಡೊಯ್ಯುವ ಸಂಪ್ರದಾಯ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವತಿಯಿಂದ ಶಿವಮೊಗ್ಗ ನಗರದ ವಿವಿಧ ಬಡಾವಣೆಯ ಮನೆಗಳಿಗೆ ಅಂಟಿಗೆ ಪಂಟಿಗೆ ಜ್ಯೋತಿ ಕೊಂಡೊಯ್ಯಲಾಯಿತು. ಈ ಮೂಲಕ ನಗರದ ಪ್ರದೇಶದ ಜನರಿಗು ಅಂಟಿಗೆ ಪಂಟಿಗೆ ಪರಿಚಯಿಸುವ ಪ್ರಯತ್ನವಾಯಿತು.

ಆದಿಚುಂಚನಗಿರಿ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಅಂಟಿಗೆ ಪಂಟಿಗೆ (Antige Pantige) ತಂಡಗಳಿಗೆ ಚಾಲನೆ ನೀಡಲಾಯಿತು. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಉದ್ಘಾಟಿಸಿದರು.

80ಕ್ಕೂ ಹೆಚ್ಚು ಮನೆಗಳಗೆ ತಂಡ

ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನದಿಂದ‌ ಎರಡು ತಂಡಗಳು ಭಾನುವಾರ ಸಂಜೆಯಿಂದ ಅಂಟಿಕೆ ಪಂಟಿಗೆಯ ಜ್ಯೋತಿ ಹೊತ್ತು ಸಾಗಿದವು. ನಗರದ ವಿವಿಧ ಬಡಾವಣೆಗಳ ನಿವಾಸಿಗಳು ಸಂಭ್ರಮದಿಂದ ಜ್ಯೋತಿಯನ್ನು ಬರಮಾಡಿಕೊಂಡರು. 80ಕ್ಕು ಹೆಚ್ಚು ಮೆನೆಗಳಿಗೆ ಅಂಟಿಕೆ ಪಂಟಿಗೆ ತಂಡ ಬೆಳಗಿನ ಜಾವದವರೆಗೂ ತೆರಳಿತು.

ಇದನ್ನೂ ಓದಿ- ಶಿವಮೊಗ್ಗದ ವಾಹನ ಸವಾರರೆ ಹುಷಾರ್‌, ಸರ್ಕಲ್‌ನಲ್ಲಿ ಬೃಹತ್‌ ಗುಂಡಿ, ರಸ್ತೆ ತುಂಬೆಲ್ಲ ಹರಡಿದೆ ಜೆಲ್ಲಿ, ಎಲ್ಲಿ ಇದು?

ಗಮನ ಸೆಳೆದ ಅಂಟಿಗೆ ಪಂಟಿಗೆ ಪದ 

ಮನೆಗಳಿಗೆ ತೆರಳಿ ದೀಪ ನೀಡಿ ಅಂಟಿಗೆ ಪಂಟಿಗೆ ಪದಗಳ ಗಮನ ಸೆಳೆಯಿತು. ‘ದೀಪೋಳಿ ಎನ್ನಿರಣ್ಣಾ ..ಈ ಊರ ದೇವ್ರಿಗೆ’ , ‘ಮಣ್ಣಲ್ಲಿ ಹುಟ್ಟಿದೆ, ಮಣ್ಣಲ್ಲಿ ಬೆಳೆದೆ, ಎಣ್ಣೆಲಿ ಕಣ್ನಬಿಟ್ಟಿದೆ, ಜಗಜ್ಯೋತಿ ನಾ ಸತ್ಯದಿಂದ ಉರಿವೆ ಜಗಜ್ಯೋತಿ’ ಎನ್ನುತ್ತಾ ಶುಭಹಾರೈಸಿದರು. ಅಂಟಿಕೆ ಪಂಟಿಗೆಯ ತಂಡ ತರುವ ಜ್ಯೋತಿ ಮನೆ ಪ್ರವೇಶಿಸಿದಾಗ ಮನೆಯವರು ದೀಪಕ್ಕೆ ಎಣ್ಣೆ ಎರೆದು ಪೂಜೆ ಸಲ್ಲಿಸಿದರು. ಹೀಗೆ ದೀಪ ಬೆಳಗಿದ ಮನೆಯಲ್ಲಿ ಮುಂದಿನ ವರ್ಷದವರೆಗೆ ಯಾವುದೇ ಕಷ್ಟಗಳು ಬರುವುದಿಲ್ಲ ಎಂಬ ನಂಬಿಕೆಯಿದೆ.

ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ತಂಡದೊಂದಿಗೆ ಹೆಜ್ಜೆ ಹಾಕಿದರು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ, ಪದಾಧಿಕಾರಿಗಳಾದ ಎಂ.ಎಂ.ಸ್ವಾಮಿ, ಭೈರಾಪುರ ಶಿವಪ್ಪಮೇಷ್ಟು, ದೇವರಾಜ್, ಬಿ.ಟಿ.ಅಂಬಿಕಾ, ಮಹಾದೇವಿ, ಪಿ.ಕೆ.ಸತೀಶ್, ಶ್ರೀನಿವಾಸ  ನಗಲಾಪುರ, ಸುಶೀಲ‌ ಷಣ್ಮುಗಂ, ಸಿ.ಎಂ.ನೃಪತುಂಗ, ಲಲಿತಮ್ಮ, ಲೀಲಾವತಿ, ವಾಸಪ್ಪಗೌಡ, ಯೋಗೇಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

antige1

antige2

antige3

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article Pot-holes-in-Shimoga-smart-city-jail-road-work.webp ಜೈಲ್‌ ರಸ್ತೆ ಕರ್ಮಕಾಂಡ, 6 ತಿಂಗಳಿಗು ಹೆಚ್ಚು ಕಾಲ ನಡೆಯಿತು ಕಾಮಗಾರಿ, ಕೆಲವೇ ತಿಂಗಳಲ್ಲಿ ಬಿತ್ತು ಗುಂಡಿ
Next Article Agumbe-Forest-Gate-guard-succumbed-to-an-accident.webp ಕಾರು, ಬೈಕ್‌ ಡಿಕ್ಕಿ, ಆಗುಂಬೆ ಗೇಟ್‌ ವಾಚರ್‌ ನಿಧನ

ಇದನ್ನೂ ಓದಿ

140525 JNNCE engineering college in Shimoga
COLLEGE NEWSSHIVAMOGGA CITY

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
140525 SLV Book House Sharavathi Nagara in Shimoga city
SHIVAMOGGA CITY

ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/05/2025
130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?