ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ: ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು (Students) ಹಾಗೂ ಪ್ರವರ್ಗ-1ರ ಅಲೆಮಾರಿ, ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.15ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಕ್ಕೆ ಇಲಾಖೆ ಸಹಾಯವಾಣಿ : 8050770005, ಈ ಮೇಲ್ – bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಅಥವಾ ಇ-ಮೇಲ್ postmatrichelp@karnataka.gov.in ಅಥವಾ 1902ಗೆ ಸಂಪರ್ಕಿಸಬಹುದು. ವೆಬ್ಸೈಟ್ https://ssp.postmatric.karnataka.gov.in ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ » ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್






