SHIVAMOGGA LIVE NEWS | 14 JANUARY 2024
SHIMOGA : ರಾಷ್ಟ್ರವ್ಯಾಪಿ ದೇಗುಲ ಸ್ವಚ್ಛತಾ ಅಭಿಯಾನದ ಹಿನ್ನೆಲೆ ನಗರದ ಹೊಳೆಹೊನ್ನೂರು ರಸ್ತೆ ರೈಲ್ವೆ ಗೇಟ್ ಪಕ್ಕದಲ್ಲಿರುವ ಅರಕೇಶ್ವರ ದೇಗುಲದಲ್ಲಿ ಶಿವಮೊಗ್ಗ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ ಪೊರಕೆ ಹಿಡಿದು ಶ್ರಮದಾನ ಮಾಡಿದರು.
ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಪ್ರಮುಖರಾದ ಗಿರೀಶ್ ಪಟೇಲ್ ಸೇರಿದಂತೆ ಬಿಜೆಪಿಯ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು.
ಇದನ್ನೂ ಓದಿ – ಸಿಗಂದೂರು ಜಾತ್ರೆಗೆ ಸಿದ್ಧತೆ ಪೂರ್ಣ, ಮೂಲ ಸ್ಥಾನದಲ್ಲಿ ಪೂಜೆ ಆರಂಭ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200