ಅವಹೇಳನಕಾರಿಯಾಗಿ ಮಾತನಾಡಿದ ಮಾಜಿ ಸಚಿವರ ಬಂಧನಕ್ಕೆ ಆಗ್ರಹ

NAMMUR NEWS NEW PROMO 1 1➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MARCH 2021

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶನಿವಾರ ರಾತ್ರಿ ಕಾಂಗ್ರೆಸ್‌ ಪಕ್ಷದ ಜಿಲ್ಲಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಅವಹೇಳನಕಾರಿ ಹೇಳಿಕೆ ನೀಡಿರುವ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್‌, ಕಾರ್ಪೊರೇಟರ್‌ ರಮೇಶ್‌ ಹೆಗ್ಡೆ, ಪ್ರಮುಖರಾದ ದೇವೇಂದ್ರಪ್ಪ, ಸೌಗಂಧಿಕ, ಕವಿತಾ ರಾಘವೇಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

Leave a Comment