ಶಿವಮೊಗ್ಗ ಲೈವ್.ಕಾಂ | SHIMOGA NEWS | 16 APRIL 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಎಟಿಎಂನಿಂದ ಹಣ ಡ್ರಾ ಮಾಡಿಕೊಡಲು ಸಹಾಯ ಮಾಡುವ ನೆಪದಲ್ಲಿ ಹೊಳೆಹೊನ್ನೂರಿನ ರೈತರೊಬ್ಬರಿಗೆ ವಂಚಕನೊಬ್ಬ 35 ಸಾವಿರ ರೂ. ಮೋಸ ಮಾಡಿದ್ದಾನೆ.

ಶಿವಮೊಗ್ಗದ ಬಿ.ಹೆಚ್.ರಸ್ತೆಯ ಎಟಿಎಂ ಕೇಂದ್ರವೊಂದರಲ್ಲಿ ಘಟನೆ ಸಂಭವಿಸಿದೆ. ಹಣ ಡ್ರಾ ಮಾಡಲು ರೈತರೊಬ್ಬರು ಸ್ಥಳೀಯರೊಬ್ಬರ ನೆರವು ಪಡೆದಿದ್ದರು. ಹಣ ಡ್ರಾ ಮಾಡಿದ ಬಳಿಕ ರೈತನ ಎಟಿಎಂ ಬದಲು ಬೇರೊಂದು ಎಟಿಎಂ ಕಾರ್ಡನ್ನು ಆ ವಂಚಕ ರೈತನಿ ಕೈಗಿಟ್ಟಿದ್ದಾನೆ.
ಬಳಿಕ ಸಾಗರದ ಎಟಿಎಂ ಕೇಂದ್ರವೊಂದರಲ್ಲಿ ವಂಚಕ 35 ಸಾವಿರ ರೂ. ಹಣವನ್ನು ವಿಥ್ ಡ್ರಾ ಮಾಡಿದ್ದಾನೆ. ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






