ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 FEBRURARY 2023
SHIMOGA : ನಗರದ ATNC COLLEGE ವಿದ್ಯಾರ್ಥಿಗೆ ಮುಖ್ಯಮಂತ್ರಿ ಬಂಗಾರದ ಪದಕ ಲಭಿಸಿದೆ. NCC 20 ಕರ್ನಾಟಕ ಬೆಟಾಲಿಯನ್ ಬೆಸ್ಟ್ ಕೆಡೆಟ್ ವಿಭಾಗದಲ್ಲಿ ಕಾಲೇಜಿನ ಎಸ್.ಕೆ.ದೀಕ್ಷಿತ್ ಅವರಿಗೆ ಬಂಗಾರದ ಪದಕ ಲಭಿಸಿದೆ.

ATNC COLLEGE ತೃತೀಯ ಬಿ.ಕಾಂ ವಿದ್ಯಾರ್ಥಿ ಎಸ್.ಕೆ.ದೀಕ್ಷಿತ್ ಅವರು ಫೆ.7ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ ಸಮಾರಂಭದಲ್ಲಿ ಪದವಿ ಸ್ವೀಕರಿಸಿದ್ದಾರೆ. ಆಗಸ್ಟ್ 15ರಂದು ಏಕ್ ಭಾರತ್ ಶ್ರೇಷ್ಠ ಭಾರತ್ ಪಥ ಸಂಚಲನದಲ್ಲಿ ಪಾಲ್ಗೊಂಡು, ಪ್ರಧಾನ ಮಂತ್ರಿ ಔತಣಕೂಟದಲ್ಲಿಯು ಭಾಗವಹಿಸಿದ್ದರು.
ಇದನ್ನೂ ಓದಿ – ಹೈಟೆಕ್ ಬೈಕಿನಲ್ಲಿ ದೇಶ ಸಂಚಾರ, ಶಿವಮೊಗ್ಗದಿಂದ ರೈಡ್ ಆರಂಭ, ಅಲ್ಲಲ್ಲಿ ಚಿಟಿಕೆ ಮಣ್ಣು ಸಂಗ್ರಹ, ಹೇಗಿದೆ ಬೈಕ್? ಏನಿದು ರೈಡ್?
ಎಸ್.ಕೆ.ದೀಕ್ಷಿತ್ ಅವರ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು ಮತ್ತು ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP











