BREAKING NEWS | ಶಿವಮೊಗ್ಗದಲ್ಲಿ ಮೊಬೈಲ್‌ಗಾಗಿ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA| ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಮೊಬೈಲ್ ಕಸಿದುಕೊಳ್ಳಲು ಯತ್ನಿಸಿದ್ದಾರೆ. ನಗರದ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. (attack for mobile)

Shimoga Nanjappa Hospital

ಅಶೋಕ್ ಪ್ರಭು ಎಂಬುವವರು ಗಾಯಗೊಂಡಿದ್ದಾರೆ. ರಾಯಲ್ ಆರ್ಕಿಡ್ ಹೊಟೇಲ್ ಸಮೀಪ ಅಶೋಕ್ ಪ್ರಭು ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದುಷ್ಕರ್ಮಿಗಳು ದಾಳಿ ನಡೆಸುತ್ತಿದ್ದಂತೆ ಅಶೋಕ್ರ ಪ್ರಭು ರಕ್ಷಣೆಗಾಗಿ ಸಮೀಪದ ಅಂಗಡಿಯೊಂದರ ಒಳಗೆ ಹೋಗಿದ್ದಾರೆ. ಮೊಬೈಲ್ ಫೋನ್ ಕೊಡುವಂತೆ ದುಷ್ಕರ್ಮಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಮೊಬೈಲ್ ಕೊಡಲು ನಿರಾಕರಿಸಿದಾಗ ಚೂಪಾದ ವಸ್ತುವಿನಿಂದ ಅಶೋಕ್ ಪ್ರಭು ಕೆನ್ನೆ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. (attack for mobile)

ಅಶೋಕ್ ಪ್ರಭು ಅವರನ್ನು ಕೂಡಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಡಿಕ್ಕಿ ಹೊಡೆದು ಆಟೋ ಮೇಲೆ ಹತ್ತಿ ನಿಂತ ಕೆಎಸ್‌ಆರ್‌ಟಿಸಿ ಬಸ್

ADVERTISEMENT (attack for mobile)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment