ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಆಟೋ ಗ್ಲಾಸ್‌ ಒಡೆದು, ಚಾಲನಿಗೆ ಹೊಡೆದ ಕಿಡಿಗೇಡಿಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ತಡರಾತ್ರಿ ಕ್ಷುಲಕ ವಿಚಾರಕ್ಕೆ ಆಟೋ ಚಾಲಕನ (Driver) ಮೇಲೆ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಕಲ್ಲಿನಿಂದ ಜಜ್ಜಿ ಆಟೊ ಗಾಜು ಒಡೆದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಬದಿ ಗೇಟಿನ ಬಳಿ ಪ್ರಯಾಣಿಕರಿಗಾಗಿ ಕಾದು ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ನಾಲ್ವರು ಕಿಡಿಗೇಡಿಗಳು, ಬೀಡಿ ಕೇಳಿದ್ದರು. ಬೀಡಿ ಇಲ್ಲ ಎಂದ ತಕ್ಷಣ ಜಗಳ ಮಾಡಿ ಆಟೋ ಚಾಲಕ ಅನ್ವರ್‌ ಬಾಷಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಟೋ ಗಾಜು ಒಡೆದಿದ್ದಾರೆ. ಇನ್ನೊಮ್ಮೆ ಈ ನಿಲ್ದಾಣದಲ್ಲಿ ಕಾಣಿಸಿಕೊಳ್ಳದಂತೆ ಜೀವ ಬೆದರಿಕೆ ಒಡ್ಡಿದಾರೆ ಎಂದು ಆರೋಪಿಸಲಾಗಿದೆ.

https://chat.whatsapp.com/JPJ0lTQsTKf365Fqu6Q7cd

ಗಾಯಗೊಂಡಿದ್ದ ಆಟೋ ಚಾಲಕ ಅನ್ವರ್‌ ಬಾಷಾ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ನೂತನ KSRTC ನಗರ ಸಾರಿಗೆ ಬಸ್‌ಗೆ ಚಾಲನೆ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment