ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಆಟೋ (Auto) ಹಳ್ಳಕ್ಕೆ ಉರುಳಿದೆ. ಶಿವಮೊಗ್ಗ – ಭದ್ರಾವತಿ ಹೆದ್ದಾರಿಯ ನಿದಿಗೆ ಸಮೀಪ ಘಟನೆ ಸಂಭವಿಸಿದೆ.
ಆಟೋದಲ್ಲಿದ್ದ ಐವರಿಗೆ ಗಾಯವಾಗಿದ್ದು. ಇವರೆಲ್ಲ ಶಿವಮೊಗ್ಗದಿಂದ ಭದ್ರಾವತಿಗೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದರು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದವರು ಗಾಯಾಳುಗಳನ್ನು ರಕ್ಷಿಸಿ, ಆರೈಕೆ ಮಾಡಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳೀಯರು ತಿಳಿಸಿದರು.
ಇದನ್ನೂ ಓದಿ » ಸಕ್ರೆಬೈಲು ಸಮೀಪ ಬೆಳ್ಳಂಬೆಳಗ್ಗೆ ಅಪಘಾತ, ವ್ಯಕ್ತಿ ಸಾವು


ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200