| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()

ಶಿವಮೊಗ್ಗ ಲೈವ್.ಕಾಂ | SHIMOGA | 13 ಏಪ್ರಿಲ್ 2020
ಮೆಗ್ಗಾನ್ ಆಸ್ಪತ್ರೆಯ ಕರೋನ ಶಂಕಿತ ರೋಗಿಗಳ ಐಸೋಲೇಷನ್ ವಾರ್ಡ್ಗೆ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಭೇಟಿ ನೀಡಿದ್ದರು. ಇಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದರು.
ಆರೋಗ್ಯ ಇಲಾಖೆ ನೌಕರರ ವೇತನವಾಗಿಲ್ಲ
ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ 351 ನೌಕರರಿಗೆ ವೇತನವಾಗಿಲ್ಲ ಅಂತಾ ಇದೇ ವೇಳೆ ನೌಕರರು ತಿಳಿಸಿದರು. ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವವರ ವೇತನವನ್ನು ಪ್ರತಿ ತಿಂಗಳು ಬಿಡುಗಡೆ ಮಾಡುವ ಸಂಬಂಧ ಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಹಿಂದಿನ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ಉಳಿದ ಅನುದಾನ ಬಿಡುಗಡೆ ಕುರಿತು ರಾಜ್ಯ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಆಯನೂರು ಮಂಜುನಾಥ್ ಭರವಸೆ ನೀಡಿದರು.

ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮ.ಸ.ನಂಜುಂಡಸ್ವಾಮಿ, ಐ.ಪಿ.ಶಾಂತರಾಜು, ವಿ.ಪ್ರಭಾಕರ್, ಅನಸೂಯ, ಸಿ.ಎಂ.ಹೆಗಡೆ, ವಂದನಾ, ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರ, ಲಿಪಿಕ ನೌಕರರ ಸಂಘದ ಅಧ್ಯಕ್ಷ ವೈ.ಜೆ.ಶಶಿಕುಮಾರ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()