ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಾಮನ ಮೂರ್ತಿಯ ಮೆರವಣಿಗೆ
ಶ್ರೀರಾಮನ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಶಿವಪ್ಪ ನಾಯಕ ಪ್ರತಿಮೆ ಮುಂಭಾಗದಿಂದ ಶ್ರೀ ಬಸವೇಶ್ವರ ದೇವಸ್ಥಾನದವರೆಗೆ ಮರೆವಣಿಗೆ ನಡೆಯಿತು. ರಾಮ ವೇಷಧಾರಿ ಬಾಲಕನನ್ನು ಹೆಗಲ ಮೇಲೆ ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಸೇರಿದಂತೆ ಹಲವರು ಮೆರವಣಿಗೆಯಲ್ಲಿದ್ದರು. ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ.


LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು
















