ಶಿವಮೊಗ್ಗದ ಪ್ರತಿ ಮನೆಗೂ ಕಾಶಿ, ಅಯೋದ್ಯೆ ಪ್ರಸಾದ, ನಾಣ್ಯ ವಿತರಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 1 DECEMBER 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ : ರಾಷ್ಟ್ರಭಕ್ತರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ಒಂದು ಲಕ್ಷ ಮನೆಗಳಿಗೆ ಅಯೋದ್ಯೆ, ಕಾಶಿಯ ಪ್ರಸಾದ (Prasada) ಮತ್ತು ಬೆಳ್ಳಿ ಕೋಟೆಡ್‌ ನಾಣ್ಯ ಹಂಚಲು ಯೋಜಿಸಲಾಗಿದೆ. ಸೋಮವಾರದಿಂದ ಪ್ರಸಾದ ಹಂಚುವ ಕಾರ್ಯ ಆರಂಭವಾಗಲಿದೆ.

ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್‌ ಅವರು ಸುದ್ದಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಒಂದು ಲಕ್ಷ ಮನೆಗಳಿಗೆ ಪ್ರಸಾದ

ಈಚೆಗೆ ಶಿವಮೊಗ್ಗ ನಗರದ 1600 ಮಂದಿ ಜೊತೆಗೆ ಕೆ.ಎಸ್.ಈ‍ಶ್ವರಪ್ಪ ಕುಟುಂಬ ಸಹಿತ ಕಾಶಿ ಮತ್ತು ಅಯೋದ್ಯೆ ಪ್ರವಾಸ ಕೈಗೊಂಡಿದ್ದರು. ದೇವರ ದರ್ಶನ ಪಡೆದು ಶಿವಮೊಗ್ಗಕ್ಕೆ ಮರಳಿರುವ ಅವರು, ನಗರದ ಒಂದು ಲಕ್ಷ ಮನೆಗಳಿಗೆ ಪ್ರಸಾದ ಹಂಚಲು ನಿರ್ಧರಿಸಿದ್ದಾರೆ.

KE-Kantesh-and-KS-Eshwarappa.

ಪ್ರವಾಸಕ್ಕೆ ಬಂದಿದ್ದ 1600 ಮಂದಿಗೆ ಡಿ.2ರಂದು ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪದಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತದೆ. ಡಿ.3ರಂದು ಶಿವಮೊಗ್ಗ ನಗರದಲ್ಲಿ ವಾರ್ಡ್‌ವಾರು ಪ್ರಸಾದ ವಿತರಿಸಲಾಗುತ್ತದೆ.

ಕೆ.ಇ.ಕಾಂತೇಶ್‌, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ

RED-LINE-

ಇನ್ನು, ಒಂದೂವರೆ ವರ್ಷದ ಬಳಿಕ ಎರಡನೇ ಬಾರಿ ಯಾತ್ರೆ ಕೈಗೊಳ್ಳಲಾಗುತ್ತದೆ. ಆಗಲು ಸಾರ್ವಜನಿಕರು ತಮ್ಮೊಂದಿಗೆ ಯಾತ್ರೆ ಬರಬಹುದು ಎಂದು ಮಾಜಿ ಸಚಿವ ಕೆ.ಎಸ್.ಈ‍ಶ್ವರಪ್ಪ ತಿಳಿಸಿದರು.

ಮಾಜಿ ಕಾರ್ಪೊರೇಟರ್‌ ಈ.ವಿಶ್ವಾಸ್‌, ಪಿ.ಹೆಚ್.ಕುಬೇರಪ್ಪ, ಚಿದಾನಂದ, ವಾಗೀಶ್‌ ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ » ಶಿವಮೊಗ್ಗದಿಂದ ಚನ್ನಗಿರಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಗೆ ಕಾದಿತ್ತು ಶಾಕ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment