ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ನಾನು ಒಂದೆರಡು ಬಾರಿ ಅವರನ್ನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದಾಗ ಅವರ ಪಕ್ಕದಲ್ಲಿ ಕುಳಿತಿದ್ದೆ. ಅತ್ಯಂತ ಸೌಮ್ಯ ಸ್ವಭಾವ. ಮಿತ ಮಾತು. ಹೀಗಂತ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರನ್ನು ಸ್ಮರಿಸಿಕೊಂಡಿದ್ದಾರೆ ಸಂಸದ ಬಿ.ವೈ.ರಾಘವೇಂದ್ರ.
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಧರ್ಮೇಗೌಡ ಅವರ ಸಾವು ಆಘಾತವುಂಟು ಮಾಡಿದೆ. ವಿಧಾನ ಪರಿಷತ್ನಲ್ಲಿ ಮೊನ್ನೆಯಾದ ಅವಮಾನ. ಇಡೀ ದೇಶದ ಮುಂದೆ ತಲೆ ತಗ್ಗಿಸುವಂತಾಗಿತ್ತು. ಆದರೆ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂದರು.
ಸೌಮ್ಯ ಸ್ವಭಾವ, ಮಿತಿ ಭಾಷಿಕರು
ಧರ್ಮೇಗೌಡ ಅವರನ್ನು ಒಂದೆರಡು ಬಾರಿ ನಾನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದರು. ಕಾರ್ಯಕ್ರಮದಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಆಗ ಅವರ ಸೌಮ್ಯ ಸಭಾವ, ಮಿತಿ ಭಾಷಿಕರು ಅನ್ನವುದು ಗೊತ್ತಾಯಿತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






