ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 DECEMBER 2020
ನಾನು ಒಂದೆರಡು ಬಾರಿ ಅವರನ್ನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದಾಗ ಅವರ ಪಕ್ಕದಲ್ಲಿ ಕುಳಿತಿದ್ದೆ. ಅತ್ಯಂತ ಸೌಮ್ಯ ಸ್ವಭಾವ. ಮಿತ ಮಾತು. ಹೀಗಂತ ವಿಧಾನ ಪರಿಷತ್ ಉಪ ಸಭಾಪತಿ ಧರ್ಮೇಗೌಡ ಅವರನ್ನು ಸ್ಮರಿಸಿಕೊಂಡಿದ್ದಾರೆ ಸಂಸದ ಬಿ.ವೈ.ರಾಘವೇಂದ್ರ.
ಶಿವಮೊಗ್ಗದಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಧರ್ಮೇಗೌಡ ಅವರ ಸಾವು ಆಘಾತವುಂಟು ಮಾಡಿದೆ. ವಿಧಾನ ಪರಿಷತ್ನಲ್ಲಿ ಮೊನ್ನೆಯಾದ ಅವಮಾನ. ಇಡೀ ದೇಶದ ಮುಂದೆ ತಲೆ ತಗ್ಗಿಸುವಂತಾಗಿತ್ತು. ಆದರೆ ಸತ್ಯಾಸತ್ಯತೆ ತಿಳಿದು ಬರಬೇಕಿದೆ ಎಂದರು.
ಸೌಮ್ಯ ಸ್ವಭಾವ, ಮಿತಿ ಭಾಷಿಕರು
ಧರ್ಮೇಗೌಡ ಅವರನ್ನು ಒಂದೆರಡು ಬಾರಿ ನಾನು ಭೇಟಿಯಾಗಿದ್ದೆ. ಈಗೊಂದು ತಿಂಗಳ ಹಿಂದೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿಗೆ ಬಂದಿದ್ದರು. ಕಾರ್ಯಕ್ರಮದಲ್ಲಿ ಅವರ ಪಕ್ಕದಲ್ಲಿ ಕುಳಿತಿದ್ದೆ. ಆಗ ಅವರ ಸೌಮ್ಯ ಸಭಾವ, ಮಿತಿ ಭಾಷಿಕರು ಅನ್ನವುದು ಗೊತ್ತಾಯಿತು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200