SHIVAMOGGA LIVE NEWS | 20 MARCH 2023
SHIMOGA : ಮತಾಂತರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಮನೆಯೊಂದರ ಮೇಲೆ ನಿರ್ಮಿಸಲಾಗಿದ್ದ ಶೆಡ್ ಗೆ ದಾಳಿ (Raid) ನಡೆಸಿದ್ದಾರೆ. ಗೋಪಿಶೆಟ್ಟಿಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ತುಂಗಾ ನಗರ ಪೊಲೀಸರ ಜೊತೆಗೆ ಬಜರಂಗದಳ ಕಾರ್ಯಕರ್ತರು ದಾಳಿ (Raid) ನಡೆಸಿದರು. ಆದರೆ ಮತಾಂತರ ಸಂಬಂಧ ಯಾವುದೆ ದಾಖಲೆಗಳು ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಪಾದ್ರಿಯೊಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮತಾಂತರ ಕುರಿತು ಯಾವುದೆ ದಾಖಲೆ ಸಿಗದಿರುವುದು ಮತ್ತು ಯಾರೂ ದೂರು ನೀಡದಿರುವುದರಿಂದ ಪಾದ್ರಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿಗೆ ಗೋ ಮೂತ್ರ ಸಿಂಪಡಿಸಿದ ಹಿಂದೂ ಕಾರ್ಯಕರ್ತರು, ಕಾರಣವೇನು?
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೇಡಿಸ್ ನೈಟ್ ಪಾರ್ಟಿ, ಹೊಟೇಲ್ ಮೇಲೆ ಬಜರಂಗದಳ ಕಾರ್ಯಕರ್ತರ ದಾಳಿ