ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
ಶಾಲೆ ಮಕ್ಕಳನ್ನು ಮಾಧ್ಯಮದ ವರದಿಗಾರರು ಅಪರಾಧಿಗಳ ಹಾಗೆ ಬಿಂಬಿಸುತ್ತಿದ್ದಾರೆ. ಹಾಗಾಗಿ ಮಾಧ್ಯಮ ಪ್ರತಿನಿಧಿಗಳು ಶಾಲೆ ಆವರಣ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು SDPI ಜಿಲ್ಲಾ ಘಟಕ ಆಗ್ರಹಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ SDPI ಕಾರ್ಯಕರ್ತರು, ಮಾಧ್ಯಮದವರು ಶಾಲೆ ಮಕ್ಕಳಿಗೆ ಹಿಂಸೆ ನೀಡುತ್ತಿದ್ದಾರೆ. ಅಪರಾಧಿಗಳ ಹಾಗೆ ಚಿತ್ರಿಸಿ ಪ್ರಸಾರ ಮಾಡುತ್ತಿದ್ದಾರೆ. ಇದಕ್ಕೆ ತಡೆಯೊಡ್ಡಬೇಕು ಎಂದು ಮನವಿ ಮಾಡಿದರು.
ಹಿಜಾಬ್ ಕುರಿತ ಹೈಕೋರ್ಟ್ ಆದೇಶ ಕಾಲೇಜುಗಳಿಗೆ ಅನ್ವಯವಾಗಲಿದೆ. ಅದನ್ನು ಶಾಲೆ ಮಕ್ಕಳ ಮೇಲೆ ಅನ್ವಯಿಸಲು ಮುಂದಾಗಿರುವುದು ಸರಿಯಲ್ಲ. ಶಾಲೆ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದರು.
ಇದನ್ನೂ ಓದಿ | ‘ನಾವೇನಾದರೂ ಕೊಲೆ ಮಾಡಲು ಬಂದಿದ್ದೇವಾ?’ ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರ ಆಕ್ರೋಶ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






