ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಭಾರಿ ಮಳೆ ಗಾಳಿಗೆ ಹಳೆ ಜೈಲು ಆವರಣದಲ್ಲಿ ಇರುವ ಬನ್ನಿ ಮಂಟಪದ ಪಕ್ಕದ ಪೆಂಡಾಲ್ ಕುಸಿದು ಬಿದ್ದಿದೆ. ಸಂಜೆ ಸುರಿದ ಮಳೆಗೆ ಈ ಪೆಂಡಾಲ್ ಉರುಳಿ ಬಿದ್ದಿದೆ.
ಬನ್ನಿ ಮಂಟಪದ ಪಕ್ಕದಲ್ಲಿ ಪೆಂಡಾಲ್ ನಿರ್ಮಿಸಲಾಗಿತ್ತು. ದೇವತೆಗಳನ್ನು ಇಲ್ಲಿ ನಿಲ್ಲಿಸಲಾಗುತ್ತಿತ್ತು. ಪ್ರಮುಖವಾಗಿ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಉತ್ಸವ ಮೂರ್ತಿ ಈ ಜಾಗದಲ್ಲಿ ನಿಲ್ಲುತ್ತಿತ್ತು.
ಗಾಳಿ ಮಳೆಗೆ ಮಂಟಪ ಕುಸಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪೆಂಡಾಲ್ ತೆರವು ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















