ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಭಾರಿ ಮಳೆ ಗಾಳಿಗೆ ಹಳೆ ಜೈಲು ಆವರಣದಲ್ಲಿ ಇರುವ ಬನ್ನಿ ಮಂಟಪದ ಪಕ್ಕದ ಪೆಂಡಾಲ್ ಕುಸಿದು ಬಿದ್ದಿದೆ. ಸಂಜೆ ಸುರಿದ ಮಳೆಗೆ ಈ ಪೆಂಡಾಲ್ ಉರುಳಿ ಬಿದ್ದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬನ್ನಿ ಮಂಟಪದ ಪಕ್ಕದಲ್ಲಿ ಪೆಂಡಾಲ್ ನಿರ್ಮಿಸಲಾಗಿತ್ತು. ದೇವತೆಗಳನ್ನು ಇಲ್ಲಿ ನಿಲ್ಲಿಸಲಾಗುತ್ತಿತ್ತು. ಪ್ರಮುಖವಾಗಿ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಉತ್ಸವ ಮೂರ್ತಿ ಈ ಜಾಗದಲ್ಲಿ ನಿಲ್ಲುತ್ತಿತ್ತು.
ಗಾಳಿ ಮಳೆಗೆ ಮಂಟಪ ಕುಸಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಪೆಂಡಾಲ್ ತೆರವು ಮಾಡಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]