‘ಆಗ ಬೀದಿ ರಂಪಾಟ ಮಾಡಿದ್ದ ಬಿಜೆಪಿ ನಾಯಕರ ಬಾಯಿ ಈಗ ಒಣಗಿ ಹೋಗಿದೆಯೇ?ʼ, ಬೇಳೂರು ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯದಲ್ಲಿ ಹಾಲು, ವಿದ್ಯುತ್‌ ದರ ಸಣ್ಣ ಮಟ್ಟಿಗೆ ಏರಿಕೆಯಾದಾಗ ಬಿಜೆಪಿ ನಾಯಕರು ಬೀದಿಗಿಳಿದು ರಂಪಾಟ ಮಾಡಿದ್ದರು. ಈಗ ಗೊಬ್ಬರ (Fertilizers) ದರ ಪ್ರತಿ ಚೀಲಕ್ಕೆ ₹180ರವರೆಗೆ ಏರಿಕೆಯಾಗಿದೆ. ಈಗ ಬಿಜೆಪಿ ನಾಯಕರ ಬಾಯಿ ಒಣಗಿ ಹೋಗಿದೆಯೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅ‍ಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪ್ರತಿ ಮೂಟೆ ಗೊಬ್ಬರ ₹1800ರವರೆಗೆ ತಲುಪಿದೆ. ಸಣ್ಣ ರೈತರಿಗೆ ಇದರಿಂದ ಹೊರೆಯಾಗಿದೆ. ಭತ್ತ ಬೆಳೆಯೋದೆ ಕಷ್ಟವಾಗಿದೆ. ಗೊಬ್ಬರದ ದರ ಹೆಚ್ಚಳದಿಂದ ರೈತರಿಗೆ ಮತ್ತಷ್ಟು ಸಂಕಷ್ಟವಾಗಿದೆ ಎಂದರು.

Beluru-Gopalakrishna-Speaks-to-media-about-BJP-Leaders

ಹಾಲು, ವಿದ್ಯುತ್‌ ದರ ಹೆಚ್ಚಳದ ವಿರುದ್ಧ ಬಿ.ವೈ.ವಿಜಯೇಂದ್ರ ಅವರು ಏರು ಧ್ವನಿಯಲ್ಲಿ ಮಾತನಾಡಿದ್ದರು. ಈಗ ಅವರ ಉಸಿರೆತ್ತುತ್ತಿಲ್ಲ. ಇದೇನ ಮೋದಿ ಕೊಡುಗೆ.ಬೇಳೂರು ಗೋಪಾಲಕೃಷ್ಣ, ಶಾಸಕ

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ‘ಮಿನಿಸ್ಟರ್‌ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್‌ನಲ್ಲಿ ಸಂಚಲನ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment