ಶಿವಮೊಗ್ಗ: ರಾಜ್ಯದಲ್ಲಿ ಹಾಲು, ವಿದ್ಯುತ್ ದರ ಸಣ್ಣ ಮಟ್ಟಿಗೆ ಏರಿಕೆಯಾದಾಗ ಬಿಜೆಪಿ ನಾಯಕರು ಬೀದಿಗಿಳಿದು ರಂಪಾಟ ಮಾಡಿದ್ದರು. ಈಗ ಗೊಬ್ಬರ (Fertilizers) ದರ ಪ್ರತಿ ಚೀಲಕ್ಕೆ ₹180ರವರೆಗೆ ಏರಿಕೆಯಾಗಿದೆ. ಈಗ ಬಿಜೆಪಿ ನಾಯಕರ ಬಾಯಿ ಒಣಗಿ ಹೋಗಿದೆಯೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಪ್ರತಿ ಮೂಟೆ ಗೊಬ್ಬರ ₹1800ರವರೆಗೆ ತಲುಪಿದೆ. ಸಣ್ಣ ರೈತರಿಗೆ ಇದರಿಂದ ಹೊರೆಯಾಗಿದೆ. ಭತ್ತ ಬೆಳೆಯೋದೆ ಕಷ್ಟವಾಗಿದೆ. ಗೊಬ್ಬರದ ದರ ಹೆಚ್ಚಳದಿಂದ ರೈತರಿಗೆ ಮತ್ತಷ್ಟು ಸಂಕಷ್ಟವಾಗಿದೆ ಎಂದರು.
ಇದನ್ನೂ ಓದಿ » ‘ಮಿನಿಸ್ಟರ್ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿʼ, ಬೇಳೂರು ಗೋಪಾಲಕೃಷ್ಣ ಸಲಹೆ, ಕಾಂಗ್ರೆಸ್ನಲ್ಲಿ ಸಂಚಲನ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200