ಭದ್ರಾವತಿ ಜನ್ನಾಪುರದಲ್ಲಿ ದೇವಸ್ಥಾನದ ಬಳಿಯೇ ಮದ್ಯದ ಅಂಗಡಿ, ತೆರವಿಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |SHIMOGA / BHADRAVATHI NEWS | 21 NOVEMBER 2020

ಭದ್ರಾವತಿಯ ಜನ್ನಾಪುರದಲ್ಲಿ ದೇವಸ್ಥಾನದ ಸಮೀಪದಲ್ಲಿ ಮದ್ಯದ ಅಂಗಡಿ ನಡೆಸಲಾಗುತ್ತಿದೆ. ಅದನ್ನ ಬಂದ್ ಮಾಡಿಸಬೇಕು ಎಂದು ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಮಂಜುನಾಥ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ಜನ್ನಾಪುರದ ಅಂತರಘಟ್ಟಮ್ಮ ದೇವಸ್ಥಾನವಿದೆ. ಅದರ ಸಮೀಪದಲ್ಲೇ ಮದ್ಯದ ಅಂಗಡಿ ಇದೆ. ಇಲ್ಲಿ ಮದ್ಯ ಮಾರಾಟಕ್ಕಷ್ಟೆ ಅವಕಾಶವಿದೆ. ಆದರೆ ಅಲ್ಲಿಯೇ ಕುಳಿತು ಕುಡಿಯುವ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಅಬಕಾರಿ ಇಲಾಖೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹಾಗಾಗಿ ದೇವಸ್ಥಾನಕ್ಕೆ ಹೋಗುವವರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದರು.

ಸಂಘದ ಗೌರವ ಅಧ್ಯಕ್ಷ ಅನಿಲ್, ಮಹಿಳಾ ಘಟಕದ ಜಿಲ್ಲಾಧ್ಯ್ಕಷ ಹನುಮಮ್ಮ, ಕಾನೂನು ಸಲಹೆಗಾರ ನಾರಾಯಣ ಸ್ವಾಮಿ, ಮಾನವ ಹಕ್ಕುಗಳ ಹೋರಾಟ ಸಮಿತಿಯ ಬಿ.ಎನ್.ರಾಜು ಸುದ್ದಿಗೋಷ್ಠಿಯಲ್ಲಿದ್ದರು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment