‘ಮಾಜಿ ಪ್ರಧಾನಿಯೊಬ್ಬರು ಬೆಳಗ್ಗೆಯಿಂದ ರಾತ್ರಿವರೆಗೆ ಹೋಮ ಮಾಡಿಸಿದರೂ, ಭಾರತವನ್ನು ಸುಸಂಸ್ಕೃತ ರಾಷ್ಟ್ರವಾಗಲು ಬಿಡುತ್ತಿಲ್ಲ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 25 ಜನವರಿ 2020

ಭಾರತ ಸಾಂಸ್ಕೃತಿಕವಾಗಿ ನಂಬಿಕೆ ಆಧಾರದ ಮೇಲೆ ನಿಂತಿದ್ದು ಸಾಂಸ್ಕೃತಿಕ ನೆಲೆ ಮತ್ತು ನಂಬಿಕೆ ಗಟ್ಟಿ ಇರಬೇಕು. ಯಾವುದೇ ಕಾರಣಕ್ಕೂ ಅದನ್ನು ಸಂಶಯದಿಂದ ನೋಡಬಾರದು ಎಂದು ಹಿರೇಹಡಗಲಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಹಾಲಸ್ವಾಮೀಜಿ ಅಭಿಪ್ರಾಯಪಟ್ಟರು.

2019 readers copy new

ಕೋಟಿ ಸೀತಾರಾಮಾಂಜನೇಯ ದೇವಾಲಯದ ಬಯಲು ರಂಗಮಂದಿರದಲ್ಲಿ ಸಂಜೆ ಸಂಸ್ಕಾರ ಭಾರತಿ ದಶಮಾನೋತ್ಸವ ಸಂಭ್ರಮದ ನಿಮಿತ್ತ ‘ಭಾರತ್ ಮಾತಾ ಪೂಜನ್’ ಕಾರ್ಯಕ್ರಮದಲ್ಲಿ ದಿಕ್ಕೂಚಿ ಭಾಷಣ ಮಾಡಿದ ಅವರು, ಕೆಲ ಅಯೋಗ್ಯರು ಭಾರತ ಮಾತೆಯನ್ನೇ ಅನುಮಾನದಿಂದ ನೋಡುತ್ತಿದ್ದಾರೆ. ಅಂತಹ ಅಯೋಗ್ಯರ ನಡುವೆ ರಾಷ್ಟ್ರಜಾಗೃತಿ ಮೂಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಪೂಜೆ, ಹೋಮ ಹವನದಲ್ಲಿ ಸಂಸ್ಕಾರ ಇರುವುದಿಲ್ಲ. ಆದರೆ ಮಾಜಿ ಪ್ರಧಾನಿಯೊಬ್ಬರು ಬೆಳಗ್ಗೆಯಿಂದ ರಾತ್ರಿವರೆಗೆ ಹೋಮ ಹವನ ಮಾಡಿಸುತ್ತಾರೆ. ಆದರೂ ಭಾರತವನ್ನು ಸುಸಂಸ್ಕೃತ ರಾಷ್ಟ್ರವಾಗಲು ಬಿಡುತ್ತಿಲ್ಲ. ಇದು ನಮ್ಮ ದುರ್ದೈವವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದ ಸಂಸ್ಕೃತಿಯನ್ನು ಮನೆ, ಮನದಿಂದ ಉಳಿಸಬೇಕಿದೆ. ಆ ಸಂಸ್ಕಾರ ಇಡೀ ದೇಶದಲ್ಲಿ ಹರಡುತ್ತದೆ. ದೇಶದ ರಕ್ಷಣೆ, ರಾಷ್ಟ್ರದ ಹಿತಕ್ಕಾಗಿ ಹಿರಿಯ ಸಮಾಜ ಜಾಗೃತವಾಗಬೇಕಿದೆ. ಇದು ನಿಂತ ಭಾರತವಲ್ಲ, ಚಲಿಸುವ ಭಾರತದ ಪ್ರಜೆಗಳಾಗಬೇಕಿದೆ ಎಂದ ಅವರು, ಈ ಹಿಂದೆ ಸಂಪೂರ್ಣ ಮಲಗಿಸಿದ್ದ, ಕುಂಕುಮ ಅಳಿಸಿದ್ದ, ಭಾರತ ಮಾತೆ ಸೆರಗು ಎಳೆಯುವವರನ್ನು ನೋಡಿದ್ದೇವೆ. ಆದರೆ ಇಂದು ಅಖಂಡ ಭಾರತ ಕಲ್ಪನೆಯಿಂದ ಭಾರತ ಮಾತೆ ಪಾದಕ್ಕೆ ಪುಷ್ಪನಮನ ಮಾಡುವಂತಾಗಿದೆ ಎಂದು ಹೇಳಿದರು.

83751843 1037796186581801 4999369836946522112 n.jpg? nc cat=104& nc ohc=80hF4ViWKGoAX F KH8& nc ht=scontent.fblr11 1

ಸಂಸದ ಬಿ.ವೈ.ರಾಘವೇಂದ್ರ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸಂಸ್ಕಾರ ಭಾರತಿ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಪ.ರಾ.ಕೃಷ್ಣಮೂರ್ತಿ, ಸಂಸ್ಕಾರ ಭಾರತಿ ಅಧ್ಯಕ್ಷ ಎಚ್.ಕೆ.ವೆಂಕಟರಾಮ್ ಇದ್ದರು.

84118644 1037797089915044 1475825314947923968 n.jpg? nc cat=107& nc ohc=7Uq0zGJZ 3IAX Lgmfu& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2020

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment