ಶಿವಮೊಗ್ಗದ ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ಬೈಕ್, ಅದೃಷ್ಟವಶಾತ್ ಉಳಿಯಿತು ಸವಾರನ ಪ್ರಾಣ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022

ಕೆಲಸ ಮುಗಿಸಿ ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ಸ್ಮಾರ್ಟ್ ಸಿಟಿ ಗುಂಡಿಯೊಳಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಆತನ ಪ್ರಾಣ ಉಳಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಕಳೆದ ರಾತ್ರಿ ಶಿವಮೊಗ್ಗದ ಜೈಲ್ ರಸ್ತೆಯ ಅನ್ನಪೂರ್ಣೇಶ್ವರಿ ಗ್ಯಾರೇಜ್ ಸಮೀಪ ಘಟನೆ ಸಂಭವಿಸಿದೆ.

ಅದೃಷ್ಟವಶಾತ್ ಉಳಿಯಿತು ಪ್ರಾಣ

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ, ಲಕ್ಷ್ಮೀ ಟಾಕೀಸ್ ಕಡೆಯಿಂದ ಜೈಲ್ ರಸ್ತೆಗೆ ಪ್ರವೇಶಿಸಿದ್ದಾನೆ. ಬೀದಿ ದೀಪಗಳು ಇರದ ಕಾರಣ ಗುಂಡಿ ಇರುವುದು ಗೊತ್ತಾಗಿಲ್ಲ. ಸವಾರ ಗುಂಡಿಯ ಬಳಿಗೆ ಬರುತ್ತಿದ್ದಂತೆ ಅಪಾಯದ ಅರಿವಾಗಿದೆ. ಕೂಡಲೆ ಬೈಕಿನಿಂದ ಜಿಗಿದ್ದಾನೆ.

ಬೈಕ್ ನೇರವಾಗಿ ಗುಂಡಿಯೊಳಗೆ ಬಿದ್ದಿದೆ. ಸವಾರ ಗುಂಡಿಯಿಂದ ಮೇಲೆ ಜಿಗಿದುಕೊಂಡಿದ್ದಾನೆ. ಹಾಗಾಗಿ ಆತನ ಪ್ರಾಣ ಉಳಿದಿದೆ.

ಏನಿದು ಗುಂಡಿ? ಸವಾರನಿಗೇಕೆ ಗೊತ್ತಾಗಲಿಲ್ಲ?

ಒಎಫ್’ಸಿ ಕೇಬಲ್ ಅಳವಡಿಸಲು ರಸ್ತೆಯ ಒಂದು ಭಾಗದಲ್ಲಿ ಗುಂಡಿಗಳನ್ನು ತೆಗೆದು, ಕಾಂಕ್ರಿಟ್ ಹಾಕಲಾಗಿದೆ. ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಗುಂಡಿಗಳನ್ನು ಹಾಗೆ ಬಿಡಲಾಗಿದೆ. ಈ ಗುಂಡಿ ಇರುವ ಕಡೆಯಲ್ಲಿ ಬೀದಿ ದೀಪ ಇಲ್ಲ. ಗುಂಡಿಯ ಮುಂದೆ ಬ್ಯಾರಿಕೇಡ್ ಅಥವಾ ಟೇಪ್ ಹಾಕಬೇಕು. ಗುತ್ತಿಗೆದಾರರು, ಸ್ಮಾರ್ಟ್ ಸಿಟಿ ಅಧಿಕಾರಿಗಳು ಇದನ್ನು ಮಾಡಿಲ್ಲ. ಹಾಗಾಗಿ ಬೈಕ್ ಸವಾರನಿಗೆ ರಾತ್ರಿ ಅಲ್ಲಿ ಗುಂಡಿ ಇರುವುದು ಗೊತ್ತಾಗಿಲ್ಲ.

AVvXsEhvJjlp3Mv1LqNPKJb3NRdcCdNzYFrF42ILjl6QNGZhOC8jKJxp8vVi8wrOJUKscXJzPYp4qI5Xv2MsOcdGSLzjHx xGNb7M6tkreb4hOxIx9h8GWEpqj6KVtRshS2XNrYICDLgcl5 G1jafJoBJ97I6l9jCLmjjT4CgOR5kKINP4T0gzXJfEnoPcbQNA=s926

ಬೈಕ್ ಮೇಲೆತ್ತಲು ಹರಸಾಹಸ

ಗುಂಡಿಗೆ ಬಿದ್ದ ಬೈಕ್ ಮೇಲೆತ್ತಲು ಹರಸಾಹಸ ಮಾಡಬೇಕಾಯ್ತು. ಬೀದಿ ದೀಪ ಇರದ ಹಿನ್ನೆಲೆಯಲ್ಲಿ ಸ್ಥಳೀಯರು ತಮ್ಮ ಮೊಬೈಲ್ ಫೋನ್ ಲೈಟುಗಳನ್ನು ಬೆಳಗಿಸಿ, ಬೈಕ್ ಮೇಲೆತ್ತುವ ಕಾರ್ಯ ನಡಸಿದರು. ಗುಂಡಿಯೊಳಗೆ ಸ್ಥಳೀಯರು, ಬೈಕ್ ಮೇಲೆತ್ತಿದರು. ತರಚಿದ ಗಾಯದ ನೋವಿನಲ್ಲಿದ್ದ ಬೈಕ್ ಸವಾರನಿಗೆ ಆರೈಕೆ ಮಾಡಿ ಕಳುಹಿಸಿದರು.

AVvXsEhNfIKnkrYpiQcL6PE PoHP3obMzVfflUonDijukrjibnUwErGaRK4utJTmiKJtut4AuRuL5J1OStPKEHbHi1 dETfqKHXFycoRz2fVBy4kMY j KVeYt6 1AepjpgwsVGqAItls70zOPpD9bHp q64n4N1j5diW h PFREtgIoI4lDhWGFKNq WkQdw=s926

ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಹಿಡಿಶಾಪ

ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವ ಸ್ಮರ್ಟ್ ಸಿಟಿ ಅಧಿಕಾರಿಗಳ ವಿರುದ್ಧ, ಸ್ಥಳೀಯರು ಹಿಡಿಶಾಪ ಹಾಕಿದರು. ಕಾಮಗಾರಿ ವಿಳಂಬ, ಅವೈಜ್ಞಾನಿಕದ ಆರೋಪದ ನಡುವೆ, ಮುನ್ನೆಚ್ಚರಿಕೆ ವಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಜನರಿಗೆ ಕಾನೂನಿನ ಪಾಠ ಮಾಡುವ ಅಧಿಕಾರಿಗಳು, ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಬೇಕು, ಬ್ಯಾರಿಕೇಡ್ ಹಾಕಬೇಕು ಎಂಬ ನ್ಯಾಯಾಲಯದ ಸೂಚನೆಗಳನ್ನು ಪಾಲಿಸದಿರುವುದು ವಿಪರ್ಯಾಸ.

AVvXsEiKxX4zHGr0W4VvMk3h1O jRy83AWp2r6wBHmrUeuh7Fik ovyoSWUI5EwdY1x7YSU8KzxvejodiZXR 4ZlUCQeGrzFgCT4nae0G47zf7tCfGFPhqadQX2ZgPPbcJaS7HawpPCcReBKRvuj6A1x

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 7, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment