Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ಬೈಕ್, ಅದೃಷ್ಟವಶಾತ್ ಉಳಿಯಿತು ಸವಾರನ ಪ್ರಾಣ, ಹೇಗಾಯ್ತು ಘಟನೆ?

ಶಿವಮೊಗ್ಗದ ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದ ಬೈಕ್, ಅದೃಷ್ಟವಶಾತ್ ಉಳಿಯಿತು ಸವಾರನ ಪ್ರಾಣ, ಹೇಗಾಯ್ತು ಘಟನೆ?

07/01/2022 9:40 AM
ನಿತಿನ್‌ ಕೈದೊಟ್ಲು

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಜನವರಿ 2022

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಕೆಲಸ ಮುಗಿಸಿ ಬೈಕ್’ನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬ ಸ್ಮಾರ್ಟ್ ಸಿಟಿ ಗುಂಡಿಯೊಳಗೆ ಬಿದ್ದಿದ್ದಾನೆ. ಅದೃಷ್ಟವಶಾತ್ ಆತನ ಪ್ರಾಣ ಉಳಿದೆ.

AVvXsEjubsOilkhgq8SzYrg6f IdYVyFT33nAzTObPTO7g2mSz1bI1BgniDqmB4x0HK8nFq9AA8jkGiIzpjJBFT6QW sE542jUkz81YOwNkKrn9VhvNWib4U auKCyVAbPTmJGqoC1JFWnN355YeV 7vd8h okX5bUuHGgBqiG1kMPmUapD4rPa2q sp LbzqQ=s926

ಕಳೆದ ರಾತ್ರಿ ಶಿವಮೊಗ್ಗದ ಜೈಲ್ ರಸ್ತೆಯ ಅನ್ನಪೂರ್ಣೇಶ್ವರಿ ಗ್ಯಾರೇಜ್ ಸಮೀಪ ಘಟನೆ ಸಂಭವಿಸಿದೆ.

ಅದೃಷ್ಟವಶಾತ್ ಉಳಿಯಿತು ಪ್ರಾಣ

ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ, ಲಕ್ಷ್ಮೀ ಟಾಕೀಸ್ ಕಡೆಯಿಂದ ಜೈಲ್ ರಸ್ತೆಗೆ ಪ್ರವೇಶಿಸಿದ್ದಾನೆ. ಬೀದಿ ದೀಪಗಳು ಇರದ ಕಾರಣ ಗುಂಡಿ ಇರುವುದು ಗೊತ್ತಾಗಿಲ್ಲ. ಸವಾರ ಗುಂಡಿಯ ಬಳಿಗೆ ಬರುತ್ತಿದ್ದಂತೆ ಅಪಾಯದ ಅರಿವಾಗಿದೆ. ಕೂಡಲೆ ಬೈಕಿನಿಂದ ಜಿಗಿದ್ದಾನೆ.

ಬೈಕ್ ನೇರವಾಗಿ ಗುಂಡಿಯೊಳಗೆ ಬಿದ್ದಿದೆ. ಸವಾರ ಗುಂಡಿಯಿಂದ ಮೇಲೆ ಜಿಗಿದುಕೊಂಡಿದ್ದಾನೆ. ಹಾಗಾಗಿ ಆತನ ಪ್ರಾಣ ಉಳಿದಿದೆ.

ಏನಿದು ಗುಂಡಿ? ಸವಾರನಿಗೇಕೆ ಗೊತ್ತಾಗಲಿಲ್ಲ?

ಒಎಫ್’ಸಿ ಕೇಬಲ್ ಅಳವಡಿಸಲು ರಸ್ತೆಯ ಒಂದು ಭಾಗದಲ್ಲಿ ಗುಂಡಿಗಳನ್ನು ತೆಗೆದು, ಕಾಂಕ್ರಿಟ್ ಹಾಕಲಾಗಿದೆ. ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಗುಂಡಿಗಳನ್ನು ಹಾಗೆ ಬಿಡಲಾಗಿದೆ. ಈ ಗುಂಡಿ ಇರುವ ಕಡೆಯಲ್ಲಿ ಬೀದಿ ದೀಪ ಇಲ್ಲ. ಗುಂಡಿಯ ಮುಂದೆ ಬ್ಯಾರಿಕೇಡ್ ಅಥವಾ ಟೇಪ್ ಹಾಕಬೇಕು. ಗುತ್ತಿಗೆದಾರರು, ಸ್ಮಾರ್ಟ್ ಸಿಟಿ ಅಧಿಕಾರಿಗಳು ಇದನ್ನು ಮಾಡಿಲ್ಲ. ಹಾಗಾಗಿ ಬೈಕ್ ಸವಾರನಿಗೆ ರಾತ್ರಿ ಅಲ್ಲಿ ಗುಂಡಿ ಇರುವುದು ಗೊತ್ತಾಗಿಲ್ಲ.

AVvXsEhvJjlp3Mv1LqNPKJb3NRdcCdNzYFrF42ILjl6QNGZhOC8jKJxp8vVi8wrOJUKscXJzPYp4qI5Xv2MsOcdGSLzjHx xGNb7M6tkreb4hOxIx9h8GWEpqj6KVtRshS2XNrYICDLgcl5 G1jafJoBJ97I6l9jCLmjjT4CgOR5kKINP4T0gzXJfEnoPcbQNA=s926

ಬೈಕ್ ಮೇಲೆತ್ತಲು ಹರಸಾಹಸ

ಗುಂಡಿಗೆ ಬಿದ್ದ ಬೈಕ್ ಮೇಲೆತ್ತಲು ಹರಸಾಹಸ ಮಾಡಬೇಕಾಯ್ತು. ಬೀದಿ ದೀಪ ಇರದ ಹಿನ್ನೆಲೆಯಲ್ಲಿ ಸ್ಥಳೀಯರು ತಮ್ಮ ಮೊಬೈಲ್ ಫೋನ್ ಲೈಟುಗಳನ್ನು ಬೆಳಗಿಸಿ, ಬೈಕ್ ಮೇಲೆತ್ತುವ ಕಾರ್ಯ ನಡಸಿದರು. ಗುಂಡಿಯೊಳಗೆ ಸ್ಥಳೀಯರು, ಬೈಕ್ ಮೇಲೆತ್ತಿದರು. ತರಚಿದ ಗಾಯದ ನೋವಿನಲ್ಲಿದ್ದ ಬೈಕ್ ಸವಾರನಿಗೆ ಆರೈಕೆ ಮಾಡಿ ಕಳುಹಿಸಿದರು.

AVvXsEhNfIKnkrYpiQcL6PE PoHP3obMzVfflUonDijukrjibnUwErGaRK4utJTmiKJtut4AuRuL5J1OStPKEHbHi1 dETfqKHXFycoRz2fVBy4kMY j KVeYt6 1AepjpgwsVGqAItls70zOPpD9bHp q64n4N1j5diW h PFREtgIoI4lDhWGFKNq WkQdw=s926

ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಹಿಡಿಶಾಪ

ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವ ಸ್ಮರ್ಟ್ ಸಿಟಿ ಅಧಿಕಾರಿಗಳ ವಿರುದ್ಧ, ಸ್ಥಳೀಯರು ಹಿಡಿಶಾಪ ಹಾಕಿದರು. ಕಾಮಗಾರಿ ವಿಳಂಬ, ಅವೈಜ್ಞಾನಿಕದ ಆರೋಪದ ನಡುವೆ, ಮುನ್ನೆಚ್ಚರಿಕೆ ವಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಜನರಿಗೆ ಕಾನೂನಿನ ಪಾಠ ಮಾಡುವ ಅಧಿಕಾರಿಗಳು, ಕಾಮಗಾರಿ ಸ್ಥಳದಲ್ಲಿ ಸೂಚನಾ ಫಲಕ ಅಳವಡಿಸಬೇಕು, ಬ್ಯಾರಿಕೇಡ್ ಹಾಕಬೇಕು ಎಂಬ ನ್ಯಾಯಾಲಯದ ಸೂಚನೆಗಳನ್ನು ಪಾಲಿಸದಿರುವುದು ವಿಪರ್ಯಾಸ.

AVvXsEiKxX4zHGr0W4VvMk3h1O jRy83AWp2r6wBHmrUeuh7Fik ovyoSWUI5EwdY1x7YSU8KzxvejodiZXR 4ZlUCQeGrzFgCT4nae0G47zf7tCfGFPhqadQX2ZgPPbcJaS7HawpPCcReBKRvuj6A1x

ABOUT ME DECEMBER REPORT

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga Map Graphics ಓಂ ಶಕ್ತಿ ದರ್ಶನ ಮುಗಿಸಿ ಬಂದ ಮಹಿಳೆಗೆ ಕರೋನ ಪಾಸಿಟಿವ್
Next Article Sigandur-Launch-General-Image ವೀಕೆಂಡ್ ಕರ್ಫ್ಯೂ ಬೆನ್ನಿಗೆ ಸಿಗಂದೂರು ದೇವಸ್ಥಾನದ ಆಡಳಿತ ಮಂಡಳಿಯಿಂದ ಭಕ್ತರಿಗೆ ಮಹತ್ವದ ಸೂಚನೆ

ಇದನ್ನೂ ಓದಿ

Yedyurappa-and-Eshwarappa-at-a-book-release-event.
SHIVAMOGGA CITY

ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
041221 Siddaramaiah At Shimoga MLC election campaign
SHIVAMOGGA CITY

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ಯ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Fruits-mela-by-Hopcoms-in-Shimoga-city.
SHIVAMOGGA CITY

ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Shimoga-Private-Bus-Stand-Board
CRIME DIARYSHIVAMOGGA CITY

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Protest-Against-Turkey-Apple-at-Mahaveera-Circle
SHIVAMOGGA CITY

ಶಿವಮೊಗ್ಗದಲ್ಲಿ ಪೆಟ್ರೋಲ್‌ ಸುರಿದು ಆ್ಯಪಲ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?