ಯುವ ಕ್ರಾಂತಿ ಸಮಾವೇಶ, ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಶಿವಮೊಗ್ಗದಲ್ಲಿ ಬೈಕ್ ಜಾಥಾ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 MARCH 2023

SHIMOGA : ರಾಷ್ಟ್ರೀಯ ಯುವ ಕಾಂಗ್ರೆಸ್ ವತಿಯಿಂದ ಬೆಳಗಾವಿಯಲ್ಲಿ ಯುವ ಕ್ರಾಂತಿ (Yuva Kranti) ಸಮಾವೇಶ ಆಯೋಜಿಸಲಾಗಿದೆ. ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೈಕ್ ಜಾಥಾ ನಡೆಸಲಾಯಿತು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Youth-Congress-Workers-Bike-Rally-in-Shimoga-Hosamane

ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಸರ್ಕಲ್ ನಿಂದ ಗೋಪಿ ಸರ್ಕಲ್ ವರೆಗೆ ಬೈಕ್ ಜಾಥಾ ನಡೆಸಲಾಯಿತು. ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಪರವಾಗಿ ಘೋಷಣೆ ಕೂಗುತ್ತ ಜಾಥಾದಲ್ಲಿ ಭಾಗವಹಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್, ಪ್ರಮುಖರಾದ ಕೆ.ರಂಗನಾಥ್, ಕುಮರೇಶ್, ಆರ್.ಕಿರಣ್, ಸಂದೀಪ್ ಸುಂದರರಾಜ್, ಚಂದ್ರು ಗೆಡ್ಡೆ, ರಾಕೇಶ್, ನದೀಮ್ ಮದಾರಿಪಾಳ್ಯ ಸೇರಿದಂತೆ ಹಲವರು ಬೈಕ್ ಜಾಥಾದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment