ಶಿವಮೊಗ್ಗ LIVE
SHIVAMOGGA LIVE NEWS | 27 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರಾತ್ರಿ ಮಾರಿಕಾಂಬ ಜಾತ್ರೆಗೆ ಹೋಗಿ ಬಂದಾಗ ಇದ್ದ ಬೈಕು ಬೆಳಗಾಗುವುದರಲ್ಲಿ ಕಳ್ಳತನವಾಗಿದೆ ಎಂದು ಶಿವಮೊಗ್ಗದ ಫೋಟೊಗ್ರಾಫರ್ ಒಬ್ಬರು ದೂರು ನೀಡಿದ್ದಾರೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೇತನ್ ಎಂಬುವವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಆಲ್ಕೊಳ ಸಮೀಪದ ಆದಿ ಶಂಕರಚಾರ್ಯಾ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ.
ಚೇತನ್ ಅವರು ಮಾರ್ಚ್ 24ರಂದು ಕುಟಂಬ ಸಹಿತ ಕಾರಿನಲ್ಲಿ ಮಾರಿಜಾತ್ರೆಗೆ ತೆರಳಿ, ಪೂಜೆ ಮುಗಿಸಿ ರಾತ್ರಿ ಮರಳಿದ್ದರು. ಆಗ ತಮ್ಮ ಬೈಕು ಮನೆ ಮುಂದೆ ಇತ್ತು. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ ಕಾಣೆಯಾಗಿತ್ತು.
ಎಲ್ಲೆಡೆ ಹುಡುಕಾಡಿದ ಚೇತನ್ ಅವರು, ಬೆಳಿಕ ವಿನೋಬನಗರ ಠಾಣೆಗೆಯಲ್ಲಿ ದೂರು ದಾಖಲಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






