ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ

 ಶಿವಮೊಗ್ಗ  LIVE 

SHIVAMOGGA LIVE NEWS | 25 ಮಾರ್ಚ್ 2022

ಇಪ್ಪತ್ತು ನಿಮಿಷದ ಅಂತರದಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಬಾಲರಾಜ ಅರಸ್ ರಸ್ತೆಯ ಉಪ್ಪಾರರ ಹಾಸ್ಟೆಲ್ ಬಳಿ ಘಟನೆ ಸಂಭವಿಸಿದೆ.

Sigandur-Janthre-2026-scaled.

ಅಡುಗೆ ಕೆಲಸ ಮಾಡುತ್ತಿರುವ ಆರ್.ರಂಗನಾಥ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಹಾಡೋನಹಳ್ಳಿಯಲ್ಲಿ ಅಡುಗೆ ಕೆಲಸ ಇದ್ದಿದ್ದರಿಂದ ರಂಗನಾಥ್ ಅವರು ಉಪ್ಪಾರರ ಹಾಸ್ಟೆಲ್’ನಲ್ಲಿ ಕೆಲಸ ಮಾಡುವ ರಮೇಶ್ ಎಂಬುವವರ ಜೊತೆಗೆ ತೆರಳಿದ್ದರು.

ಮಾರ್ಚ್ 23ರ ಸಂಜೆ ಉಪ್ಪಾರರ ಹಾಸ್ಟೆಲ್ ಬಳಿ ಬಂದು ರಂಗನಾಥ್ ಅವರು ಬೈಕ್ ನಿಲ್ಲಿಸಿದ್ದಾರೆ. ಹಾಸ್ಟೆಲ್ ಒಳಗೆ ಕೊಠಡಿಗೆ ತೆರಳಿದ್ದಾರೆ. ಮುಖ, ಕೈ ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆಯಾಗಿತ್ತು. 20 ನಿಮಿಷದಲ್ಲಿ ಬೈಕ್ ಕಳ್ಳತನವಾಗಿದೆ.

ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Shimoga Nanjappa Hospital

ಇದನ್ನೂ ಓದಿ |  ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment