SHIVAMOGGA LIVE NEWS | 12 JANUARY 2024
SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು.
![]() |
ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು.
ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200