ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JANUARY 2024
SHIMOGA : ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಕೇಸರಿ ಶಾಲು ಧರಿಸಿ ಬಂದು ಗಮನ ಸಳೆದರು.
ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಕೇಸರಿ ಶಾಲು ಧರಿಸಿ ಬಂದಿದ್ದರು. ಸಿಎಂ ಮತ್ತು ಸಚಿವರು ವೇದಿಕೆಗೆ ಆಗಮಿಸುವ ಮೊದಲೆ ಮೂವರು ವೇದಿಕೆಯಲ್ಲಿ ಆಸೀನರಾಗಿದ್ದರು.
ಇದನ್ನೂ ಓದಿ – ಡಿಕೆಶಿ ಪರ ಮೊಳಗಿದ ಘೋಷಣೆ, ಸಂಸದ ರಾಘವೇಂದ್ರ ಹೆಸರಿಗೆ ಜೋರಾಯ್ತು ಚಪ್ಪಾಳೆ
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದಿಸಿದರು.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





