ಶಿವಮೊಗ್ಗದಲ್ಲಿ ಆರೋಪ ಪಟ್ಟಿ ಅಭಿಯಾನ, 8 ಪುಟದ ಚಾರ್ಜ್‌ ಶೀಟ್‌ ಬಿಡುಗಡೆ ಮಾಡಿದ MLA, ಏನಿದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ 8 ಪುಟದ ಚಾರ್ಜ್‌ಶೀಟ್‌ (CHARGESHEET) ಅನ್ನು ಶಾಸಕ ಎಸ್‌.ಎನ್.ಚನ್ನಬಸಪ್ಪ ಬಿಡುಗಡೆ ಮಾಡಿದರು. ಬಳಿಕ ಸಾರ್ವಜನಿಕರಿಗೆ ವಿತರಿಸಿದರು. ಈ ಸಂದರ್ಭ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜನರಿಗೆ ಮನವರಿಕೆ ಮಾಡಿದರು.

ಇದೆ ವೇಳೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಬಸಪ್ಪ, ಶೂನ್ಯ ಅಭಿವೃದ್ಧಿ, ದುರಾಡಳಿತದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.

 MLA channabasappa released chargesheet

ಎಂಎಲ್‌ಎ ಏನೆಲ್ಲ ಹೇಳಿದರು?

  • ಸಾರ್ವಜನಿಕರಿಂದ ಹಣವನ್ನು ಲೂಟಿ ಮಾಡುವುದು ಹೇಗೆ? ಅವರ ಜೇಬಿಗೆ ಕತ್ತರಿ ಹಾಕುವುದು ಹೇಗೆ? ಜನರಿಗೆ ವಂಚಿಸುವುದು ಹೇಗೆ ಎಂಬುದನ್ನು ಈ ಸರ್ಕಾರ ತಿಳಿಸಿಕೊಟ್ಟಿದೆ. ಇದರ ವಿರುದ್ಧ ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುತ್ತಿದೆ.

JNNCE-ADMISSION-2025-26

[su_divider top=”no” style=”dotted” divider_color=”#696969″ link_color=”#000000″ size=”2″ margin=”5″]

  • ಬಹುಮತ ಸಿಕ್ಕಿದೆ ಎಂದು ತಮ್ಮಿಷ್ಟದ ಬಿಲ್‌ ಪಾಸ್‌ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ವಿರೋಧಿಸಿದ 18 ಶಾಸಕರನ್ನು ಸಸ್ಪೆಂಡ್‌ ಮಾಡಿದ್ದಾರೆ.

[su_divider top=”no” style=”dotted” divider_color=”#696969″ link_color=”#000000″ size=”2″ margin=”5″]

  • ಮಹಿಳೆಯರಿಗೆ 2 ಸಾವಿರ ರೂ. ಕೊಡುವುದಾಗಿ ನಂಬಿಸಿ, ನೀರು, ಹಾಲು, ಪೆಟ್ರೋಲ್‌, ಡಿಸೇಲ್‌, ವಿದ್ಯುತ್‌, ಮೆಟ್ರೋ ರೈಲು, ಸ್ಮಾರ್ಟ್‌ ಮೀಟರ್‌ ಸೇರಿ ಎಲ್ಲದರ ದರವನ್ನು ಶೇ.3ರಿಂದ ಶೇ.900ರಷ್ಟು ಹೆಚ್ಚಳ ಮಾಡಲಾಗಿದೆ. ಇತ್ತ ಗೃಹಲಕ್ಷ್ಮಿ  ಯೋಜನೆಯ 2 ಸಾವಿರ ರೂ. ಹಣ ನೀಡಲು ಸತಾಯಿಸಲಾಗುತ್ತಿದೆ. 

BJP Released Chargesheet

[su_divider top=”no” style=”dotted” divider_color=”#696969″ link_color=”#000000″ size=”2″ margin=”5″]

  • ಗುತ್ತಿಗೆದಾರರು ಈ ಸರ್ಕಾರವನ್ನು 60 ಪರ್ಸೆಂಟ್‌ ಸರ್ಕಾರ ಎಂದು ದಾಖಲೆ ಸಹಿತ ತಿಳಿಸಿದ್ದಾರೆ. ಅಬಕಾರಿ ಸಚಿವರಿಗೆ ವಾರ್ಷಿಕ 500 ಕೋಟಿ ರೂ. ಲಂಚದ ಆಡಿಯೋ ಹೊರ ಬಿದ್ದಿದೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ, ಸ್ಮಾರ್ಟ್‌ ಮೀಟರ್‌ ಹಗರಣ ಸೇರಿದಂತೆ ನಾನಾ ಹಗರಣಗಳು ನಡೆದಿವೆ.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌, ಪ್ರಮುಖರಾದ ಜ್ಯೋತಿಪ್ರಕಾಶ್‌, ಶಿವರಾಜ್‌, ಮಾಲ್ತೇಶ್‌, ಚಂದ್ರಶೇಖರ್‌ ಸೇರಿದಂತೆ ಹಲವರು ಇದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಸಿಗಂದೂರು ಸೇತುವೆ, ತಲೆ ಮೇಲೆ ಕ್ಲಾಂಪ್‌ ಬಿದ್ದು ಕಾರ್ಮಿಕ ಸಾವು, ಸಂಸದ ರಾಘವೇಂದ್ರ ವಿಷಾದ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 22, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment