ಸ್ಫೋಟದ ಸ್ಥಳದಲ್ಲಿ ಬೆಳಗ್ಗೆಯಿಂದ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021

ಹುಣಸೋಡು ಗ್ರಾಮದ ಕಲ್ಲು ಗಣಿಯಲ್ಲಿ ಸ್ಫೋಟ ಸಂಭವಿಸದ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಗಣಿ ಭಾಗದ ಇಂಚಿಂಚು ಜಾಗದಲ್ಲಿ ಪರಿಶೀಲನಾ ಕಾರ್ಯ ನಡೆಯುತ್ತಿದೆ.

ಬೆಂಗಳೂರು ಮತ್ತು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಹುಣಸೋಡು ಗ್ರಾಮಕ್ಕೆ ಆಗಮಿಸಿದ್ದಾರೆ. ಬೆಳಗ್ಗೆಯಿಂದ ಪರಿಶೀಲನಾ ಕಾರ್ಯ ನಡೆಯುತ್ತಿದೆ.

ಗಣಿಯಲ್ಲಿ ಮತ್ತಷ್ಟು ಸಜೀವ ಸ್ಫೋಟಕಗಳು ಇವೆಯೆ ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳ ಪರಿಶೀಲನೆ ಬಳಿಕ ಉಳಿದ ಅಧಿಕಾರಿಗಳು, ಸ್ಥಳ ಪರಿಶೀಲನೆಗೆ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment