ಹೊಳೆ ಬಸ್‌ ಸ್ಟಾಪ್‌ನಿಂದ ‘ಐ ಲವ್‌ ಶಿವಮೊಗ್ಗʼ ಬೋರ್ಡ್‌ ಸ್ಥಳಾಂತರಕ್ಕೆ ಪ್ಲಾನ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 26 JULY 2023

SHIMOGA : ಹೊಳೆ ಬಸ್‌ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಬ್ರ್ಯಾಂಡ್‌ ಶಿವಮೊಗ್ಗದ ಬೋರ್ಡ್‌ (sign board) ಸ್ಥಳಾಂತರಕ್ಕೆ ಯೋಜಿಸಲಾಗಿದೆ ಎಂದು ಪಾಲಿಕೆ ಕಮಿಷನರ್‌ ಮತ್ತು ಸ್ಮಾರ್ಟ್‌ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಮಾಯಣ್ಣಗೌಡ ತಿಳಿಸಿದರು.

Shivamogga-Live-Number-1-Website

-I-love-shimoga-sign-board-in-hole-stop

ಹೊಳೆ ಬಸ್‌ ನಿಲ್ದಾಣದಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ವತಿಯಿಂದ ಐ ಲವ್‌ ಶಿವಮೊಗ್ಗ ಎಂದು ಲೆಟರ್‌ ಸೈನ್‌ ಬೋರ್ಡ್‌ ಅಳವಡಿಸಲಾಗಿತ್ತು. ಕಿಡಿಗೇಡಿಗಳು ಇದನ್ನು ಹಾನಿಗೊಳಿಸಿದ್ದಾರೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕಮಿಷನರ್‌ ಮಾಯಣ್ಣಗೌಡ ಈ ವಿಷಯ ಪ್ರಸ್ತಾಪಿಸಿದರು.

ಐ ಲವ್‌ ಶಿವಮೊಗ್ಗ ಬೋರ್ಡ್‌ಗೆ ಕೆಲವು ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದಾರೆ. ಜೋಗ ಸೇರಿದಂತೆ ವಿವಿಧೆಡೆಗೆ ಬರುವ ಪ್ರವಾಸಿಗರಿಗೆ ಇದು ಚನ್ನಾಗಿ ಕಾಣವುದಿಲ್ಲ. ಈ ಕುರಿತು ಸ್ಮಾರ್ಟ್ ಸಿಟಿ ಇಂಜಿನಿಯರ್‌ಗಳ ಜತೆ ಚರ್ಚೆ ಮಾಡಿ ಬೇರೆಡೆ ಸ್ಥಳಾಂತರ ಮಾಡುವ ಕೆಲಸ ಮಾಡಲಿದ್ದೇವೆ.ಮಾಯಣ್ಣಗೌಡ, ಸ್ಮಾರ್ಟ್‌ ಸಿಟಿ ಎಂ.ಡಿ

Mayanna-Gowda-Shimoga-Palike-Commissioner

ಐ ಲವ್‌ ಶಿವಮೊಗ್ಗ ಬೋರ್ಡ್‌ (sign board) ಹಾನಿಯಾಗಿರುವ ಕುರಿತು ಜೂ.27ರಂದು ಶಿವಮೊಗ್ಗ ಲೈವ್‌ ವರದಿ ಮಾಡಿತ್ತು. ಬ್ರ್ಯಾಂಡ್‌ ಶಿವಮೊಗ್ಗದ ‘ಹೃದಯ’ ಕಳ್ಳತನ ಶೀರ್ಷಿಕೆ ಅಡಿ ವರದಿ ಪ್ರಕಟವಾಗಿತ್ತು.

ಇದನ್ನೂ ಓದಿ – ರೈಲಿಗೆ ಸಿಲುಕಿ ನಿವೃತ್ತ ಉಪನ್ಯಾಸಕ ಸಾವು, ಇಲ್ಲಿದೆ ಅವರ ಕುರಿತ 3 ಪ್ರಮುಖ ಸಂಗತಿ

PARISHRAMA NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 26, 2023

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment