ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ : ಮಲೇರಿಯಾ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಸರ್ಜನ್ ಟಿ.ಜೆ.ಮೆಗ್ಗಾನ್ ಅವರ ಕಂಚಿನ ಪ್ರತಿಮೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ (Hospital) ಆವರಣದಲ್ಲಿ ಸ್ಥಾಪಿಸುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಕಲ್ಲೂರು ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ಸಮಾಜವಾದದ ಹರಿಕಾರ ಶಾಂತವೇರಿ ಗೋಪಾಲ ಗೌಡರು ಹಾಗೂ ಗೇಣಿ ಸತ್ಯಾಗ್ರಹದ ರೂವಾರಿ ಹೆಚ್.ಗಣಪತಿಯಪ್ಪ ಅವರ ಕಂಚಿನ ಪ್ರತಿಮೆಯನ್ನೂ ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಟ್ರಸ್ಟಿ ಹೆಚ್.ಎಂ.ಸಂಗಯ್ಯ, ಶಂಕರನಾಯ್ಕ ಚಿಕ್ಕಮಣತಿ, ಏಲಕ್ಕಿಕೊಪ್ಪ ವೈ.ಟಿ.ನಾಗರಾಜ್, ಕಲ್ಲೂರು ಈರಪ್ಪ, ವಿಶ್ವನಾಥ, ಕೆ.ಎನ್. ಗಂಗಾಧರ, ಕಲ್ಲೂರು ಆದರ್ಶ ಇದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸ್ನೇಹಿತನಿಂದಲೇ ವ್ಯಕ್ತಿಯ ಕೊಲೆ, ಹೇಗಾಯ್ತು ಘಟನೆ?

LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು















