ಶಿವಮೊಗ್ಗದಲ್ಲಿ ರಾಜ ಕಾಲುವೆ ಅವೈಜ್ಞಾನಿಕ ಕಾಮಗಾರಿ, ಸ್ಥಳಕ್ಕೆ ತೆರಳಿ ಸಂಸದ ರಾಘವೇಂದ್ರ ಪರಿಶೀಲನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ರಾಜ ಕಾಲುವೆಯ (Raja Kaluve) ಅವೈಜ್ಞಾನಿಕ ನಿರ್ಮಾಣದಿಂದಾಗಿ ಮಳೆ ಹೆಚ್ಚಾದ ಸಂದರ್ಭ ವಿವಿಧೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ ಎಂದು ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಸಾಗರ ರಸ್ತೆಯ ದ್ವಾರಕ ಕನ್ವೆನ್ಷನ್‌ ಹಾಲ್‌ ಸಮೀಪ ರಾಜ ಕಾಲುವೆಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಮಳೆ ಹೆಚ್ಚಾದರೆ ಕೊಳಚೆ ನೀರು ಗೋಪಾಲಗೌಡ ಬಡಾವಣೆಯ ಮನೆಗಳಿಗೆ ನುಗ್ಗಿ ಹಾನಿ ಉಂಟಾಗುತ್ತಿದೆ. ಈ ಕುರಿತು ಸ್ಥಳೀಯರು ತಿಳಿಸಿದ್ದರಿಂದ ಸಂಸದ ಬಿ.ವೈ.ರಾಘವೇಂದ್ರ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಕೊಳಚೆ ನೀರು ಮನೆಗಳಿಗೆ ನುಗ್ಗದ ಹಾಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಕಮಿಷನರ್‌ ಮಾಯಣ್ಣಗೌಡ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸ್ಥಳೀಯರು ಸೇರಿ ಹಲವರು ಇದ್ದರು.

BY-Raghavendra-visits-raja-kaluve-near-dwaraka-convention-hall-in-Shimoga.

ಇದನ್ನೂ ಓದಿ » ಸಾಗರ ತಾಲೂಕಿಗೆ ಮತ್ತೆರಡು ಪೊಲೀಸ್‌ ಠಾಣೆ ಬೇಕು, ಗೃಹ ಸಚಿವರಿಗೆ ಎಂಎಲ್‌ಎ ಮನವಿ

Raja Kaluve

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment