ಶಿವಮೊಗ್ಗದ ಎನ್‌.ಹೆಚ್‌ ಆಸ್ಪತ್ರೆಯ ಡಾಕ್ಟರ್‌ಗೆ ಪ್ರಶಸ್ತಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಶರತ್ ಸಂಗನಗೌಡರ್‌ ಅವರು ಸಿನ್ಸಿಟಿಯಂ ಹೃದಯ ಆರೋಗ್ಯ ಹಾಗೂ ಸಂಶೋಧನಾ ಪ್ರತಿಷ್ಠಾನದಿಂದ ಕೇರಳಂನ ಕೊಚ್ಚಿಯಲ್ಲಿ ಇತ್ತೀಚೆಗೆ ಆಂಜಿಯೋಪ್ಲಾಸ್ಟಿ ಬಗ್ಗೆ ನಡೆದ ಚಿಪ್ ಸಮ್ಮಿಟ್-2026 ಅಂತಾರಾಷ್ಟ್ರೀಯ ಹೃದ್ರೋಗ ತಜ್ಞರ ಸಮ್ಮೇಳನದಲ್ಲಿ ಮಂಡಿಸಿದ ಪ್ರಬಂಧಕ್ಕೆ ಮೂರನೇ ಅತ್ಯುತ್ತಮ ಪ್ರಶಸ್ತಿ ದೊರಕಿದೆ.

Sahyadri-Narayana-Hospital-Shivamogga

ಮುಚ್ಚಿ ಹೋಗಿರುವ ಹೃದಯದ ಪ್ರಮುಖ ರಕ್ತನಾಳವನ್ನು ಮತ್ತೆ ಕಾರ್ಯನಿರ್ವಹಿಸುವಂತೆ ಮಾಡುವ ವಿಷಯದ ಬಗ್ಗೆ ಡಾ. ಶರತ್ ಅವರು ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಿದ್ದರು.