ನೂರು ಕೋಟಿ ಲಸಿಕೆ, ಶಿವಮೊಗ್ಗ, ಸಾಗರದಲ್ಲಿ ಪಟಾಕಿ ಸಿಡಿಸಿ ಹಂಚಿ ಸಂಭ್ರಮಾಚರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2021

ಭಾರತದಲ್ಲಿ ನೂರು ಕೋಟಿ ಲಸಿಕೆ ನೀಡಿರುವುದಕ್ಕೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು.

ಬಿಜೆಪಿ ಜಿಲ್ಲಾ ಕಚೇರಿ ಮುಂದೆ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಪರ ಘೋಷಣೆ ಕೂಗಿದರು.

SHIVAMOGGA LIVE CONTATCT

ಇದೆ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಗಿರೀಶ್ ಪಟೇಲ್, ಕರೋನ ಮೊದಲ ಮತ್ತು ಎರಡನೆ ಅಲೆಯ ಸಂದರ್ಭ ದೇಶಾದ್ಯಂತ ಮೂರು ಲಕ್ಷ ಜನರು ಸಾವಿಗೀಡಾಗಿದ್ದಾರೆ. ಈ ಮಧ್ಯೆ ಹಲವು ದೇಶಗಳು ಕರೋನಾಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿದ್ದವು. ಭಾರತ ಲಸಿಕೆ ಕಂಡು ಹಿಡಿದು ನೂರು ಕೋಟಿ ಲಸಿಕೆ ನೀಡಿ ಮೈಲಿಗಲ್ಲು ಸ್ಥಾಪಿಸಿದೆ ಎಂದರು.

ಸಾಗರದಲ್ಲಿ ಸಂಭ್ರಮಾಚಾರಣೆ

ಸಾಗರ ತಾಲೂಕು ಬಿಜೆಪಿ ಘಟಕದ ವತಯಿಂದಲೂ ಸಂಭ್ರಮಾಚರಣೆ ಮಾಡಲಾಯಿತು. ಶಾಸಕ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ನೇತೃತ್ವದಲ್ಲಿ ಸಂಭ್ರಮಾರಣೆ ನಡೆಯಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ ಪರವಾಗಿ ಘೋಷಣೆಗಳನ್ನು ಕೂಗಿದರು.

LifeSpring%2BKan%2B02

1632381453891714 0

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment