ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 OCTOBER 2023
SHIMOGA : ನೇತ್ರಾವತಿ ಆನೆ ಮರಿ ಹಾಕಿದ ಬೆನ್ನಿಗೆ ಜಂಬೂ ಸವಾರಿ ಪ್ಲಾನ್ ಬದಲಾವಣೆ ಮಾಡಲಾಗಿದೆ. ನಾಡದೇವಿ ಚಾಮುಂಡೇಶ್ವರಿಯ ಮೂರ್ತಿ ಇರುವ ಅಂಬಾರಿಯನ್ನು ವಾಹನದಲ್ಲಿ ಕೊಂಡೊಯ್ಯಲು ತೀರ್ಮಾನಿಸಲಾಗಿದೆ. ಸಕ್ರೆಬೈಲಿನ ಸಾಗರ ಮತ್ತು ಹೇಮಾವತಿ ಆನೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.
ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಅರಣ್ಯಾಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಮತ್ತು ಸದಸ್ಯರ ಜೊತೆಗಿನ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸಾಗರ ಮತ್ತು ಹೇಮಾವತಿ ಆನೆಗಳು ಫ್ರೀಡಂ ಪಾರ್ಕ್ವರೆಗೆ ಮೆರವಣಿಗೆಯಲ್ಲಿ ಸಾಗಲಿವೆ. ಮಹಾನಗರ ಪಾಲಿಕೆ ವಾಹನದಲ್ಲಿ ಅಂಬಾರಿಯ ಮೆರವಣಿಗೆ ನಡೆಯಲಿದೆ.
ಇದನ್ನೂ ಓದಿ – ನೇತ್ರಾವತಿ ಆನೆ ಗರ್ಭಿಣಿ ಅನ್ನುವುದೇ ಯಾರಿಗೂ ಗೊತ್ತಿರಲಿಲ್ಲ..! ಶಿವಮೊಗ್ಗದಲ್ಲಿ ನಡೆಯುತ್ತಾ ಜಂಬೂ ಸವಾರಿ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






