SHIVAMOGGA LIVE NEWS | 01 MARCH 2024
SHIMOGA : ಆಲ್ಕೊಳದ ಸಮೀಪದ ಸರ್ಕಾರ ವೀಕ್ಷಣಾಲಯದಿಂದ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ನಡೆಸಿದ ಪೊಲೀಸರು ಮೂವರು ಮಕ್ಕಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಎಲ್ಲೆಲ್ಲಿ ಸಿಕ್ಕರು ಮೂವರು?
ಸಾಗರ, ಭದ್ರಾವತಿ ಮತ್ತು ಶಿವಮೊಗ್ಗ ಮೂಲದ ಮೂವರು, ಸರ್ಕಾರಿ ವೀಕ್ಷಣಾಲಯದ ಶೌಚಾಲಯದ ಕಿಟಕಿ ಕೊರೆದು ಪರಾರಿಯಾಗಿದ್ದರು. ಈ ಪೈಕಿ ಒಬ್ಬಾತ ತನ್ನ ಮನಗೆ ತೆರಳಿದ್ದ. ಇನ್ನಿಬ್ಬರು ಬೆಂಗಳೂರಿಗೆ ಹೋಗುತ್ತಿದ್ದರು. ವಿನೋಬಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ನಿಲ್ದಾಣದ ಗೇಟ್ನಲ್ಲೆ ಮಹಿಳೆ ಕಾಲ ಮೇಲೆ ಹತ್ತಿದ KSRTC ಬಸ್, CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200