ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 01 MARCH 2024
SHIMOGA : ಆಲ್ಕೊಳದ ಸಮೀಪದ ಸರ್ಕಾರ ವೀಕ್ಷಣಾಲಯದಿಂದ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ನಡೆಸಿದ ಪೊಲೀಸರು ಮೂವರು ಮಕ್ಕಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಎಲ್ಲೆಲ್ಲಿ ಸಿಕ್ಕರು ಮೂವರು?
ಸಾಗರ, ಭದ್ರಾವತಿ ಮತ್ತು ಶಿವಮೊಗ್ಗ ಮೂಲದ ಮೂವರು, ಸರ್ಕಾರಿ ವೀಕ್ಷಣಾಲಯದ ಶೌಚಾಲಯದ ಕಿಟಕಿ ಕೊರೆದು ಪರಾರಿಯಾಗಿದ್ದರು. ಈ ಪೈಕಿ ಒಬ್ಬಾತ ತನ್ನ ಮನಗೆ ತೆರಳಿದ್ದ. ಇನ್ನಿಬ್ಬರು ಬೆಂಗಳೂರಿಗೆ ಹೋಗುತ್ತಿದ್ದರು. ವಿನೋಬಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ನಿಲ್ದಾಣದ ಗೇಟ್ನಲ್ಲೆ ಮಹಿಳೆ ಕಾಲ ಮೇಲೆ ಹತ್ತಿದ KSRTC ಬಸ್, CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















